ಮೈಸೂರು ಹುಲಿಗೆ ಮಣ್ಣು ತಿನ್ನಿಸದೇ ಬಿಡೋದಿಲ್ಲ: ಸಿದ್ದರಾಮಯ್ಯ ವಿರುದ್ಧ ವರ್ತೂರ್ ಪ್ರಕಾಶ್ ಗುಡುಗು

ಮೈಸೂರು ಹುಲಿಗೆ ಮಣ್ಣು ತಿನ್ನಿಸದೇ ಬಿಡೋದಿಲ್ಲ: ಸಿದ್ದರಾಮಯ್ಯ ವಿರುದ್ಧ ವರ್ತೂರ್ ಪ್ರಕಾಶ್ ಗುಡುಗು

Published : Jan 10, 2023, 01:03 PM ISTUpdated : Jan 10, 2023, 01:08 PM IST

ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ಸಿದ್ದರಾಮಯ್ಯ ಅಧಿಕೃತ ಘೋಷಣೆ ಮಾಡಿದ್ದು, ಈ ಕುರಿತು ವರ್ತೂರ್‌ ಪ್ರಕಾಶ್‌ ವಾಗ್ದಾಳಿ ನಡೆಸಿದ್ದಾರೆ.
 

ಸಿದ್ದರಾಮಯ್ಯ ವಿರುದ್ಧ ಏಕ ವಚನದಲ್ಲೇ ವರ್ತೂರ್‌ ಪ್ರಕಾಶ್‌ ವಾಗ್ದಾಳಿ ನಡೆಸಿದ್ದು, ಅವನಿಗೆ ಗೂಟದ ಕಾರಿನ ಮೇಲೆ ಆಸೆಯಾಗಿದೆ. ಐದು ವರ್ಷ ಸಿಎಂ ಆಗಿ ಮಜಾ ಮಾಡಿದ್ದಾನೆ ಎಂದು ಕಿಡಿ ಕಾರಿದ್ದಾರೆ. ಸಿದ್ದರಾಮಯ್ಯ ಒಬ್ಬ ಕುತಂತ್ರಿ, ಸ್ವಜಾತಿ ವಿರುದ್ಧವೇ ಸ್ಪರ್ಧೆ ಮಾಡುತ್ತಿದ್ದಾನೆ. ಮುಸ್ಲಿಂ ಮತ್ತು ಎಸ್.ಸಿ ಸಮುದಾಯ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾನೆ. ಮೈಸೂರು ಹುಲಿಗೆ ನಾನು ಹುಲ್ಲು ಮಣ್ಣು ತಿನ್ನಿಸದೇ ಬಿಡೋದಿಲ್ಲ ಎಂದರು. ಸಿಎಂ ಬೊಮ್ಮಾಯಿಗೆ ನಾನು ಎಂತಹ ಹುಲಿ ಅಂತ ಗೊತ್ತು, ನನ್ನ ವಿರುದ್ಧ ಸ್ಪರ್ಧೆ ಮಾಡೋದು ತಪ್ಪು ಎಂದು ವರ್ತೂರ್ ಪ್ರಕಾಶ್ ವಾಗ್ದಾಳಿ ನಡೆಸಿದ್ದಾರೆ.

ಸಿದ್ದು ಕೋಲಾರ ಸ್ಪರ್ಧೆಯ ಲೆಕ್ಕಾಚಾರ ಏನು?: ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಪೆಟ್ಟು?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more