ಮೈಸೂರು ಹುಲಿಗೆ ಮಣ್ಣು ತಿನ್ನಿಸದೇ ಬಿಡೋದಿಲ್ಲ: ಸಿದ್ದರಾಮಯ್ಯ ವಿರುದ್ಧ ವರ್ತೂರ್ ಪ್ರಕಾಶ್ ಗುಡುಗು

ಮೈಸೂರು ಹುಲಿಗೆ ಮಣ್ಣು ತಿನ್ನಿಸದೇ ಬಿಡೋದಿಲ್ಲ: ಸಿದ್ದರಾಮಯ್ಯ ವಿರುದ್ಧ ವರ್ತೂರ್ ಪ್ರಕಾಶ್ ಗುಡುಗು

Published : Jan 10, 2023, 01:03 PM ISTUpdated : Jan 10, 2023, 01:08 PM IST

ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ಸಿದ್ದರಾಮಯ್ಯ ಅಧಿಕೃತ ಘೋಷಣೆ ಮಾಡಿದ್ದು, ಈ ಕುರಿತು ವರ್ತೂರ್‌ ಪ್ರಕಾಶ್‌ ವಾಗ್ದಾಳಿ ನಡೆಸಿದ್ದಾರೆ.
 

ಸಿದ್ದರಾಮಯ್ಯ ವಿರುದ್ಧ ಏಕ ವಚನದಲ್ಲೇ ವರ್ತೂರ್‌ ಪ್ರಕಾಶ್‌ ವಾಗ್ದಾಳಿ ನಡೆಸಿದ್ದು, ಅವನಿಗೆ ಗೂಟದ ಕಾರಿನ ಮೇಲೆ ಆಸೆಯಾಗಿದೆ. ಐದು ವರ್ಷ ಸಿಎಂ ಆಗಿ ಮಜಾ ಮಾಡಿದ್ದಾನೆ ಎಂದು ಕಿಡಿ ಕಾರಿದ್ದಾರೆ. ಸಿದ್ದರಾಮಯ್ಯ ಒಬ್ಬ ಕುತಂತ್ರಿ, ಸ್ವಜಾತಿ ವಿರುದ್ಧವೇ ಸ್ಪರ್ಧೆ ಮಾಡುತ್ತಿದ್ದಾನೆ. ಮುಸ್ಲಿಂ ಮತ್ತು ಎಸ್.ಸಿ ಸಮುದಾಯ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾನೆ. ಮೈಸೂರು ಹುಲಿಗೆ ನಾನು ಹುಲ್ಲು ಮಣ್ಣು ತಿನ್ನಿಸದೇ ಬಿಡೋದಿಲ್ಲ ಎಂದರು. ಸಿಎಂ ಬೊಮ್ಮಾಯಿಗೆ ನಾನು ಎಂತಹ ಹುಲಿ ಅಂತ ಗೊತ್ತು, ನನ್ನ ವಿರುದ್ಧ ಸ್ಪರ್ಧೆ ಮಾಡೋದು ತಪ್ಪು ಎಂದು ವರ್ತೂರ್ ಪ್ರಕಾಶ್ ವಾಗ್ದಾಳಿ ನಡೆಸಿದ್ದಾರೆ.

ಸಿದ್ದು ಕೋಲಾರ ಸ್ಪರ್ಧೆಯ ಲೆಕ್ಕಾಚಾರ ಏನು?: ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಪೆಟ್ಟು?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more