ಸಿಎಂ ಬೊಮ್ಮಾಯಿ ವಿರುದ್ಧ ವಿನಯ್‌ ಕುಲಕರ್ಣಿ ಸ್ಪರ್ಧೆ, ಕರ್ನಾಟಕ ಕುರುಕ್ಷೇತ್ರಕ್ಕೆ  ಸಾಕ್ಷಿಯಾಗಲಿದೆ ಶಿಗ್ಗಾವಿ...

ಸಿಎಂ ಬೊಮ್ಮಾಯಿ ವಿರುದ್ಧ ವಿನಯ್‌ ಕುಲಕರ್ಣಿ ಸ್ಪರ್ಧೆ, ಕರ್ನಾಟಕ ಕುರುಕ್ಷೇತ್ರಕ್ಕೆ ಸಾಕ್ಷಿಯಾಗಲಿದೆ ಶಿಗ್ಗಾವಿ...

Published : Mar 24, 2023, 02:30 PM IST

ಚುನಾಣೆಗಾಗಿ ಈಗಾಗಲೇ ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಶಿಗ್ಗಾವಿಯಲ್ಲಿ ಪಂಚಮಸಾಲಿಯ ಪ್ರಭಾವಿ ನಾಯಕ ವಿನಯ್‌ ಕುಲಕರ್ಣಿಯನ್ನು ಸಿಎಂ ವಿರುದ್ದ ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ. 

ಚುನಾಣೆಗಾಗಿ ಈಗಾಗಲೇ ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಶಿಗ್ಗಾವಿಯಲ್ಲಿ ಪಂಚಮಸಾಲಿಯ ಪ್ರಭಾವಿ ನಾಯಕ ವಿನಯ್‌ ಕುಲಕರ್ಣಿ ಅವರನ್ನು ಸಿಎಂ ಎದುರು ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ. ಇನ್ನು  ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ಎಂದು ವಿನಯ್‌ ಕುಲಕರ್ಣಿಕ ಒಪ್ಪಿಕೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.ವಿನಯ್‌ ಲಿಂಗಾಯತ ಪಂಚಮಸಾಲಿ ಸಮುದಾಯದ ಪ್ರಭಾವಿ ನಾಯಕನಾಗಿದ್ದು, ಸಿ ಎಂ ವಿರುದ್ಧ ಪ್ರಬಲ ಅಭ್ಯರ್ಥಿ ಎಂದು ತೀರ್ಮಾನಕ್ಕೆ ಕಾಂಗ್ರೆಸ್‌ ಬಂದಿದೆ. ಇನ್ನು . ಶಿಗ್ಗಾವಿಯಲ್ಲಿ ಪ್ರಭಲ ಹಿಡಿತ ಹೊಂದಿರುವ ಅಜ್ಜಂಪೀರ್‌ ಖಾದ್ರಿ ತನಗೆ  ಟಿಕೆಟ್‌ ಕೊಡದಿದ್ದಲ್ಲಿ ವಿನಯ್‌ ಕೊಡಲು ಸಹಮತ ತೋರಿಸಿದ್ದು, ಖಾದ್ರಿ ವಿಶ್ವಾಸಕ್ಕೆ ತೆಗೆದುಕೊಂಡು ವಿನಯ್‌ ಕುಲಕರ್ಣಿ  ಕಣಕ್ಕಿಳಿಸಿವ  ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more