ಸಿಎಂ ಬೊಮ್ಮಾಯಿ ವಿರುದ್ಧ ವಿನಯ್‌ ಕುಲಕರ್ಣಿ ಸ್ಪರ್ಧೆ, ಕರ್ನಾಟಕ ಕುರುಕ್ಷೇತ್ರಕ್ಕೆ  ಸಾಕ್ಷಿಯಾಗಲಿದೆ ಶಿಗ್ಗಾವಿ...

ಸಿಎಂ ಬೊಮ್ಮಾಯಿ ವಿರುದ್ಧ ವಿನಯ್‌ ಕುಲಕರ್ಣಿ ಸ್ಪರ್ಧೆ, ಕರ್ನಾಟಕ ಕುರುಕ್ಷೇತ್ರಕ್ಕೆ ಸಾಕ್ಷಿಯಾಗಲಿದೆ ಶಿಗ್ಗಾವಿ...

Published : Mar 24, 2023, 02:30 PM IST

ಚುನಾಣೆಗಾಗಿ ಈಗಾಗಲೇ ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಶಿಗ್ಗಾವಿಯಲ್ಲಿ ಪಂಚಮಸಾಲಿಯ ಪ್ರಭಾವಿ ನಾಯಕ ವಿನಯ್‌ ಕುಲಕರ್ಣಿಯನ್ನು ಸಿಎಂ ವಿರುದ್ದ ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ. 

ಚುನಾಣೆಗಾಗಿ ಈಗಾಗಲೇ ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಶಿಗ್ಗಾವಿಯಲ್ಲಿ ಪಂಚಮಸಾಲಿಯ ಪ್ರಭಾವಿ ನಾಯಕ ವಿನಯ್‌ ಕುಲಕರ್ಣಿ ಅವರನ್ನು ಸಿಎಂ ಎದುರು ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ. ಇನ್ನು  ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ಎಂದು ವಿನಯ್‌ ಕುಲಕರ್ಣಿಕ ಒಪ್ಪಿಕೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.ವಿನಯ್‌ ಲಿಂಗಾಯತ ಪಂಚಮಸಾಲಿ ಸಮುದಾಯದ ಪ್ರಭಾವಿ ನಾಯಕನಾಗಿದ್ದು, ಸಿ ಎಂ ವಿರುದ್ಧ ಪ್ರಬಲ ಅಭ್ಯರ್ಥಿ ಎಂದು ತೀರ್ಮಾನಕ್ಕೆ ಕಾಂಗ್ರೆಸ್‌ ಬಂದಿದೆ. ಇನ್ನು . ಶಿಗ್ಗಾವಿಯಲ್ಲಿ ಪ್ರಭಲ ಹಿಡಿತ ಹೊಂದಿರುವ ಅಜ್ಜಂಪೀರ್‌ ಖಾದ್ರಿ ತನಗೆ  ಟಿಕೆಟ್‌ ಕೊಡದಿದ್ದಲ್ಲಿ ವಿನಯ್‌ ಕೊಡಲು ಸಹಮತ ತೋರಿಸಿದ್ದು, ಖಾದ್ರಿ ವಿಶ್ವಾಸಕ್ಕೆ ತೆಗೆದುಕೊಂಡು ವಿನಯ್‌ ಕುಲಕರ್ಣಿ  ಕಣಕ್ಕಿಳಿಸಿವ  ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more