ಸಿಎಂ ಬೊಮ್ಮಾಯಿ ವಿರುದ್ಧ ವಿನಯ್‌ ಕುಲಕರ್ಣಿ ಸ್ಪರ್ಧೆ, ಕರ್ನಾಟಕ ಕುರುಕ್ಷೇತ್ರಕ್ಕೆ  ಸಾಕ್ಷಿಯಾಗಲಿದೆ ಶಿಗ್ಗಾವಿ...

ಸಿಎಂ ಬೊಮ್ಮಾಯಿ ವಿರುದ್ಧ ವಿನಯ್‌ ಕುಲಕರ್ಣಿ ಸ್ಪರ್ಧೆ, ಕರ್ನಾಟಕ ಕುರುಕ್ಷೇತ್ರಕ್ಕೆ ಸಾಕ್ಷಿಯಾಗಲಿದೆ ಶಿಗ್ಗಾವಿ...

Published : Mar 24, 2023, 02:30 PM IST

ಚುನಾಣೆಗಾಗಿ ಈಗಾಗಲೇ ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಶಿಗ್ಗಾವಿಯಲ್ಲಿ ಪಂಚಮಸಾಲಿಯ ಪ್ರಭಾವಿ ನಾಯಕ ವಿನಯ್‌ ಕುಲಕರ್ಣಿಯನ್ನು ಸಿಎಂ ವಿರುದ್ದ ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ. 

ಚುನಾಣೆಗಾಗಿ ಈಗಾಗಲೇ ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಶಿಗ್ಗಾವಿಯಲ್ಲಿ ಪಂಚಮಸಾಲಿಯ ಪ್ರಭಾವಿ ನಾಯಕ ವಿನಯ್‌ ಕುಲಕರ್ಣಿ ಅವರನ್ನು ಸಿಎಂ ಎದುರು ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ. ಇನ್ನು  ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ಎಂದು ವಿನಯ್‌ ಕುಲಕರ್ಣಿಕ ಒಪ್ಪಿಕೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.ವಿನಯ್‌ ಲಿಂಗಾಯತ ಪಂಚಮಸಾಲಿ ಸಮುದಾಯದ ಪ್ರಭಾವಿ ನಾಯಕನಾಗಿದ್ದು, ಸಿ ಎಂ ವಿರುದ್ಧ ಪ್ರಬಲ ಅಭ್ಯರ್ಥಿ ಎಂದು ತೀರ್ಮಾನಕ್ಕೆ ಕಾಂಗ್ರೆಸ್‌ ಬಂದಿದೆ. ಇನ್ನು . ಶಿಗ್ಗಾವಿಯಲ್ಲಿ ಪ್ರಭಲ ಹಿಡಿತ ಹೊಂದಿರುವ ಅಜ್ಜಂಪೀರ್‌ ಖಾದ್ರಿ ತನಗೆ  ಟಿಕೆಟ್‌ ಕೊಡದಿದ್ದಲ್ಲಿ ವಿನಯ್‌ ಕೊಡಲು ಸಹಮತ ತೋರಿಸಿದ್ದು, ಖಾದ್ರಿ ವಿಶ್ವಾಸಕ್ಕೆ ತೆಗೆದುಕೊಂಡು ವಿನಯ್‌ ಕುಲಕರ್ಣಿ  ಕಣಕ್ಕಿಳಿಸಿವ  ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more