ಇದು 'ಹಳ್ಳಿ ಹಕ್ಕಿ'ಯಲ್ಲ, ಹಾರುವ ಹಕ್ಕಿ: ವಿಶ್ವನಾಥ್ ಜಂಪಿಂಗ್ ಪುರಾಣದ ಕಾರಣ ಏನು?

ಇದು 'ಹಳ್ಳಿ ಹಕ್ಕಿ'ಯಲ್ಲ, ಹಾರುವ ಹಕ್ಕಿ: ವಿಶ್ವನಾಥ್ ಜಂಪಿಂಗ್ ಪುರಾಣದ ಕಾರಣ ಏನು?

Published : Jan 14, 2023, 02:56 PM ISTUpdated : Jan 14, 2023, 03:12 PM IST

ಅಂದು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದ ಹೆಚ್. ವಿಶ್ವನಾಥ್, ಇಂದು ಸಿದ್ದರಾಮಯ್ಯಗೆ ಜೈ ಹೇಳಿ ಕಾಂಗ್ರೆಸ್‌'ಗೆ ಬಹುಪರಾಕ್‌ ಅಂದಿದ್ದಾರೆ.
 

ಇದು ಮಾಜಿ ಸಚಿವ ಮೈಸೂರಿನ ವರ್ಣರಂಜಿತ ರಾಜಕಾರಣಿ, ಹಳ್ಳಿ ಹಕ್ಕಿ ಹೆಚ್. ವಿಶ್ವನಾಥ್‌ ಅವರ ಜಂಪಿಂಗ್‌ ಪುರಾಣ. ಕಾಂಗ್ರೆಸ್‌ನಿಂದ ಜೆಡಿಎಸ್‌, ಜೆಡಿಎಸ್‌ನಿಂದ ಬಿಜೆಪಿ. ಇದೀಗ ಬಿಜೆಪಿಯಿಂದ ಮತ್ತೆ ಕಾಂಗ್ರೆಸ್‌. ಅಷ್ಟಕ್ಕೂ ಸಿದ್ದರಾಮಯ್ಯ ಅಂದ್ರೆ ಸಿಡಿದು ಬೀಳುತ್ತಿದ್ದ ಹಳ್ಳಿಹಕ್ಕಿಯ ಅಸಲಿ ಕಥೆ ಇಲ್ಲಿದೆ. ವಿಶ್ವನಾಥ್‌ ರಾಜಕಾರಣಿಯು ಹೌದು, ಪೆನ್ನು ಹಿಡಿದರೆ ಬರಹಗಾರರು ಹೌದು. ನಾಲ್ಕು ಬಾರಿ ಶಾಸಕ, ಎರಡು ಬಾರಿ ಮಂತ್ರಿ, ಒಮ್ಮೆ ಸಂಸದ ಮತ್ತೊಮ್ಮೆ ವಿಧಾನ ಪರಿಷತ್‌ ಸದಸ್ಯ ಇದು ಹಳ್ಳಿ ಹಕ್ಕಿ ರಾಜಕೀಯ ಹೆಜ್ಜೆಯ ಸಂಕ್ಷಿಪ್ತ ಚಿತ್ರಣ. ರಾಜ್ಯ ರಾಜಕಾರಣದಲ್ಲಿ ವಿಶ್ವನಾಥ್‌ ಹಳ್ಳಿ ಹಕ್ಕಿ ಎಂದು ಫೇಮಸ್‌. ಹೆಸರಿಗೆ ತಕ್ಕ ಹಾಗೆ ಇವರು, ಕುಕ್ಕೋದಕ್ಕೂ ಫೇಮಸ್‌. ಮಾತಿಗೆ ನಿಂತ್ರೆ ಅಂದು ಸಿದ್ದರಾಮಯ್ಯ ವಿರುದ್ಧ ಗುಡುಡಿದ್ದ ಹೆಚ್. ವಿಶ್ವನಾಥ್, ಇಂದು ಸಿದ್ದರಾಮಯ್ಯಗೆ ಜೈ ಹೇಳಿ ಕಾಂಗ್ರೆಸ್‌'ಗೆ ಬಹುಪರಾಕ್‌ ಅಂದಿದ್ದಾರೆ.ಮುಲಾಜಿಲ್ಲದೆ ಮಾತಾಡುವ ಮನುಷ್ಯ. ಮನಸ್ಸಿಗೆ ಅನಿದ್ದನ್ನು ಖಡಕ್‌ ಆಗಿ ಹೇಳುವುದು ವಿಶ್ವನಾಥ್‌ ಸ್ಪೆಷಲ್‌.

BIG 3: ಶಿಕ್ಷಣದ ಕ್ರಾಂತಿ, ಬಡವರ ಸೇವೆ ಹಾಗೂ ಬಿಸಿಲು ಮ್ಯಾನ್: ಇಲ್ಲಿದ ...

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more