ಇದು 'ಹಳ್ಳಿ ಹಕ್ಕಿ'ಯಲ್ಲ, ಹಾರುವ ಹಕ್ಕಿ: ವಿಶ್ವನಾಥ್ ಜಂಪಿಂಗ್ ಪುರಾಣದ ಕಾರಣ ಏನು?

ಇದು 'ಹಳ್ಳಿ ಹಕ್ಕಿ'ಯಲ್ಲ, ಹಾರುವ ಹಕ್ಕಿ: ವಿಶ್ವನಾಥ್ ಜಂಪಿಂಗ್ ಪುರಾಣದ ಕಾರಣ ಏನು?

Published : Jan 14, 2023, 02:56 PM ISTUpdated : Jan 14, 2023, 03:12 PM IST

ಅಂದು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದ ಹೆಚ್. ವಿಶ್ವನಾಥ್, ಇಂದು ಸಿದ್ದರಾಮಯ್ಯಗೆ ಜೈ ಹೇಳಿ ಕಾಂಗ್ರೆಸ್‌'ಗೆ ಬಹುಪರಾಕ್‌ ಅಂದಿದ್ದಾರೆ.
 

ಇದು ಮಾಜಿ ಸಚಿವ ಮೈಸೂರಿನ ವರ್ಣರಂಜಿತ ರಾಜಕಾರಣಿ, ಹಳ್ಳಿ ಹಕ್ಕಿ ಹೆಚ್. ವಿಶ್ವನಾಥ್‌ ಅವರ ಜಂಪಿಂಗ್‌ ಪುರಾಣ. ಕಾಂಗ್ರೆಸ್‌ನಿಂದ ಜೆಡಿಎಸ್‌, ಜೆಡಿಎಸ್‌ನಿಂದ ಬಿಜೆಪಿ. ಇದೀಗ ಬಿಜೆಪಿಯಿಂದ ಮತ್ತೆ ಕಾಂಗ್ರೆಸ್‌. ಅಷ್ಟಕ್ಕೂ ಸಿದ್ದರಾಮಯ್ಯ ಅಂದ್ರೆ ಸಿಡಿದು ಬೀಳುತ್ತಿದ್ದ ಹಳ್ಳಿಹಕ್ಕಿಯ ಅಸಲಿ ಕಥೆ ಇಲ್ಲಿದೆ. ವಿಶ್ವನಾಥ್‌ ರಾಜಕಾರಣಿಯು ಹೌದು, ಪೆನ್ನು ಹಿಡಿದರೆ ಬರಹಗಾರರು ಹೌದು. ನಾಲ್ಕು ಬಾರಿ ಶಾಸಕ, ಎರಡು ಬಾರಿ ಮಂತ್ರಿ, ಒಮ್ಮೆ ಸಂಸದ ಮತ್ತೊಮ್ಮೆ ವಿಧಾನ ಪರಿಷತ್‌ ಸದಸ್ಯ ಇದು ಹಳ್ಳಿ ಹಕ್ಕಿ ರಾಜಕೀಯ ಹೆಜ್ಜೆಯ ಸಂಕ್ಷಿಪ್ತ ಚಿತ್ರಣ. ರಾಜ್ಯ ರಾಜಕಾರಣದಲ್ಲಿ ವಿಶ್ವನಾಥ್‌ ಹಳ್ಳಿ ಹಕ್ಕಿ ಎಂದು ಫೇಮಸ್‌. ಹೆಸರಿಗೆ ತಕ್ಕ ಹಾಗೆ ಇವರು, ಕುಕ್ಕೋದಕ್ಕೂ ಫೇಮಸ್‌. ಮಾತಿಗೆ ನಿಂತ್ರೆ ಅಂದು ಸಿದ್ದರಾಮಯ್ಯ ವಿರುದ್ಧ ಗುಡುಡಿದ್ದ ಹೆಚ್. ವಿಶ್ವನಾಥ್, ಇಂದು ಸಿದ್ದರಾಮಯ್ಯಗೆ ಜೈ ಹೇಳಿ ಕಾಂಗ್ರೆಸ್‌'ಗೆ ಬಹುಪರಾಕ್‌ ಅಂದಿದ್ದಾರೆ.ಮುಲಾಜಿಲ್ಲದೆ ಮಾತಾಡುವ ಮನುಷ್ಯ. ಮನಸ್ಸಿಗೆ ಅನಿದ್ದನ್ನು ಖಡಕ್‌ ಆಗಿ ಹೇಳುವುದು ವಿಶ್ವನಾಥ್‌ ಸ್ಪೆಷಲ್‌.

BIG 3: ಶಿಕ್ಷಣದ ಕ್ರಾಂತಿ, ಬಡವರ ಸೇವೆ ಹಾಗೂ ಬಿಸಿಲು ಮ್ಯಾನ್: ಇಲ್ಲಿದ ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more