ದಳಪತಿ ಕುಟುಂಬದಲ್ಲಿ ಟಿಕೆಟ್ ಕಾಳಗ: ಅತ್ತಿಗೆ-ಬಾಮೈದ  ದಂಗಲ್‌ನಲ್ಲಿ ಗೆಲ್ಲೋದು ಯಾರು?

ದಳಪತಿ ಕುಟುಂಬದಲ್ಲಿ ಟಿಕೆಟ್ ಕಾಳಗ: ಅತ್ತಿಗೆ-ಬಾಮೈದ ದಂಗಲ್‌ನಲ್ಲಿ ಗೆಲ್ಲೋದು ಯಾರು?

Published : Jan 28, 2023, 02:46 PM IST

ಹಾಸನ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ದೇವೇಗೌಡರ ಕುಟುಂಬದೊಳಗೆ ಬಿರುಗಾಳಿ ಎದ್ದಿದೆ. ಭವಾನಿ ರೇವಣ್ಣ ಹಾಗೂ ಕುಮಾರಸ್ವಾಮಿ ಜಿದ್ದಾಜಿದ್ದಿನಲ್ಲಿ ಗೌಡರು ಯಾರ ಪರ ನಿಲ್ತಾರೆ ಎಂಬ ಡಿಟೇಲ್ಸ್ ಇಲ್ಲಿದೆ. 

ಇದು ದೇವೇಗೌಡರ ಕುಟುಂಬದೊಳಗೆ ಭುಗಿಲೆದ್ದಿರೋ ಹಾಸನ ಸಿಂಹಾಸನದ ಬೆಂಕಿಯ ರೋಚಕ ಕತೆ. ಒಂದು ಕಡೆ ದೊಡ್ಡಗೌಡರ ಹಿರಿಸೊಸೆ, ಮತ್ತೊಂದ್ಕಡೆ ಗೌಡರ ಕಿರಿಮಗ. ಅತ್ತಿಗೆ ಮತ್ತು ಬಾಮೈದನ ಮಧ್ಯೆ ಶುರುವಾಗಿರೋ ಟಿಕೆಟ್ ದಂಗಲ್. ಎಂಎಲ್ಎ ಆಗಲು ಹೊರಟ ಭವಾನಿ ರೇವಣ್ಣ ಹಾದಿಗೆ ದಳಪತಿ ಅಡ್ಡಗಾಲು ಹಾಕಿದ್ದಾರೆ. ಶಾಸಕಿಯಾಗೇ ಸೈ ಅಂತ ಶಪಥ ಮಾಡಿದ್ದಾರೆ ರೆಬಲ್ ಭವಾನಿ. ಅಷ್ಟಕ್ಕೂ ಗೌಡರ ಕುಟುಂಬದಲ್ಲಿ ಏನಾಗ್ತಿದೆ? ಹಾಸನ ಸಿಂಹಾಸನದ ವಿಚಾರದಲ್ಲಿ ತಮ್ಮ ಕುಟುಂಬದೊಳಗೆ ಎದ್ದಿರೋ ಬೆಂಕಿಯನ್ನು ಆರಿಸಲು ಗೌಡರ ತಂತ್ರ ಏನು..? ದೊಡ್ಡ ಗೌಡ್ರು ಹಿರಿಸೊಸೆಯ ಪರ ಬ್ಯಾಟ್ ಬೀಸ್ತಾರಾ..? ಕಿರಿಮಗನ ಮಾತಿಗೆ ಯೆಸ್ ಅಂತಾರಾ..? ರಾಜಕೀಯ ಭೀಷ್ಮಾಚಾರ್ಯನ ನಿರ್ಧಾರ ಏನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more