ದಳಪತಿ ಕುಟುಂಬದಲ್ಲಿ ಟಿಕೆಟ್ ಕಾಳಗ: ಅತ್ತಿಗೆ-ಬಾಮೈದ  ದಂಗಲ್‌ನಲ್ಲಿ ಗೆಲ್ಲೋದು ಯಾರು?

ದಳಪತಿ ಕುಟುಂಬದಲ್ಲಿ ಟಿಕೆಟ್ ಕಾಳಗ: ಅತ್ತಿಗೆ-ಬಾಮೈದ ದಂಗಲ್‌ನಲ್ಲಿ ಗೆಲ್ಲೋದು ಯಾರು?

Published : Jan 28, 2023, 02:46 PM IST

ಹಾಸನ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ದೇವೇಗೌಡರ ಕುಟುಂಬದೊಳಗೆ ಬಿರುಗಾಳಿ ಎದ್ದಿದೆ. ಭವಾನಿ ರೇವಣ್ಣ ಹಾಗೂ ಕುಮಾರಸ್ವಾಮಿ ಜಿದ್ದಾಜಿದ್ದಿನಲ್ಲಿ ಗೌಡರು ಯಾರ ಪರ ನಿಲ್ತಾರೆ ಎಂಬ ಡಿಟೇಲ್ಸ್ ಇಲ್ಲಿದೆ. 

ಇದು ದೇವೇಗೌಡರ ಕುಟುಂಬದೊಳಗೆ ಭುಗಿಲೆದ್ದಿರೋ ಹಾಸನ ಸಿಂಹಾಸನದ ಬೆಂಕಿಯ ರೋಚಕ ಕತೆ. ಒಂದು ಕಡೆ ದೊಡ್ಡಗೌಡರ ಹಿರಿಸೊಸೆ, ಮತ್ತೊಂದ್ಕಡೆ ಗೌಡರ ಕಿರಿಮಗ. ಅತ್ತಿಗೆ ಮತ್ತು ಬಾಮೈದನ ಮಧ್ಯೆ ಶುರುವಾಗಿರೋ ಟಿಕೆಟ್ ದಂಗಲ್. ಎಂಎಲ್ಎ ಆಗಲು ಹೊರಟ ಭವಾನಿ ರೇವಣ್ಣ ಹಾದಿಗೆ ದಳಪತಿ ಅಡ್ಡಗಾಲು ಹಾಕಿದ್ದಾರೆ. ಶಾಸಕಿಯಾಗೇ ಸೈ ಅಂತ ಶಪಥ ಮಾಡಿದ್ದಾರೆ ರೆಬಲ್ ಭವಾನಿ. ಅಷ್ಟಕ್ಕೂ ಗೌಡರ ಕುಟುಂಬದಲ್ಲಿ ಏನಾಗ್ತಿದೆ? ಹಾಸನ ಸಿಂಹಾಸನದ ವಿಚಾರದಲ್ಲಿ ತಮ್ಮ ಕುಟುಂಬದೊಳಗೆ ಎದ್ದಿರೋ ಬೆಂಕಿಯನ್ನು ಆರಿಸಲು ಗೌಡರ ತಂತ್ರ ಏನು..? ದೊಡ್ಡ ಗೌಡ್ರು ಹಿರಿಸೊಸೆಯ ಪರ ಬ್ಯಾಟ್ ಬೀಸ್ತಾರಾ..? ಕಿರಿಮಗನ ಮಾತಿಗೆ ಯೆಸ್ ಅಂತಾರಾ..? ರಾಜಕೀಯ ಭೀಷ್ಮಾಚಾರ್ಯನ ನಿರ್ಧಾರ ಏನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more