ದಳಪತಿ ಕುಟುಂಬದಲ್ಲಿ ಟಿಕೆಟ್ ಕಾಳಗ: ಅತ್ತಿಗೆ-ಬಾಮೈದ  ದಂಗಲ್‌ನಲ್ಲಿ ಗೆಲ್ಲೋದು ಯಾರು?

ದಳಪತಿ ಕುಟುಂಬದಲ್ಲಿ ಟಿಕೆಟ್ ಕಾಳಗ: ಅತ್ತಿಗೆ-ಬಾಮೈದ ದಂಗಲ್‌ನಲ್ಲಿ ಗೆಲ್ಲೋದು ಯಾರು?

Published : Jan 28, 2023, 02:46 PM IST

ಹಾಸನ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ದೇವೇಗೌಡರ ಕುಟುಂಬದೊಳಗೆ ಬಿರುಗಾಳಿ ಎದ್ದಿದೆ. ಭವಾನಿ ರೇವಣ್ಣ ಹಾಗೂ ಕುಮಾರಸ್ವಾಮಿ ಜಿದ್ದಾಜಿದ್ದಿನಲ್ಲಿ ಗೌಡರು ಯಾರ ಪರ ನಿಲ್ತಾರೆ ಎಂಬ ಡಿಟೇಲ್ಸ್ ಇಲ್ಲಿದೆ. 

ಇದು ದೇವೇಗೌಡರ ಕುಟುಂಬದೊಳಗೆ ಭುಗಿಲೆದ್ದಿರೋ ಹಾಸನ ಸಿಂಹಾಸನದ ಬೆಂಕಿಯ ರೋಚಕ ಕತೆ. ಒಂದು ಕಡೆ ದೊಡ್ಡಗೌಡರ ಹಿರಿಸೊಸೆ, ಮತ್ತೊಂದ್ಕಡೆ ಗೌಡರ ಕಿರಿಮಗ. ಅತ್ತಿಗೆ ಮತ್ತು ಬಾಮೈದನ ಮಧ್ಯೆ ಶುರುವಾಗಿರೋ ಟಿಕೆಟ್ ದಂಗಲ್. ಎಂಎಲ್ಎ ಆಗಲು ಹೊರಟ ಭವಾನಿ ರೇವಣ್ಣ ಹಾದಿಗೆ ದಳಪತಿ ಅಡ್ಡಗಾಲು ಹಾಕಿದ್ದಾರೆ. ಶಾಸಕಿಯಾಗೇ ಸೈ ಅಂತ ಶಪಥ ಮಾಡಿದ್ದಾರೆ ರೆಬಲ್ ಭವಾನಿ. ಅಷ್ಟಕ್ಕೂ ಗೌಡರ ಕುಟುಂಬದಲ್ಲಿ ಏನಾಗ್ತಿದೆ? ಹಾಸನ ಸಿಂಹಾಸನದ ವಿಚಾರದಲ್ಲಿ ತಮ್ಮ ಕುಟುಂಬದೊಳಗೆ ಎದ್ದಿರೋ ಬೆಂಕಿಯನ್ನು ಆರಿಸಲು ಗೌಡರ ತಂತ್ರ ಏನು..? ದೊಡ್ಡ ಗೌಡ್ರು ಹಿರಿಸೊಸೆಯ ಪರ ಬ್ಯಾಟ್ ಬೀಸ್ತಾರಾ..? ಕಿರಿಮಗನ ಮಾತಿಗೆ ಯೆಸ್ ಅಂತಾರಾ..? ರಾಜಕೀಯ ಭೀಷ್ಮಾಚಾರ್ಯನ ನಿರ್ಧಾರ ಏನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more