ದಳಪತಿ ಕುಟುಂಬದಲ್ಲಿ ಟಿಕೆಟ್ ಕಾಳಗ: ಅತ್ತಿಗೆ-ಬಾಮೈದ  ದಂಗಲ್‌ನಲ್ಲಿ ಗೆಲ್ಲೋದು ಯಾರು?

ದಳಪತಿ ಕುಟುಂಬದಲ್ಲಿ ಟಿಕೆಟ್ ಕಾಳಗ: ಅತ್ತಿಗೆ-ಬಾಮೈದ ದಂಗಲ್‌ನಲ್ಲಿ ಗೆಲ್ಲೋದು ಯಾರು?

Published : Jan 28, 2023, 02:46 PM IST

ಹಾಸನ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ದೇವೇಗೌಡರ ಕುಟುಂಬದೊಳಗೆ ಬಿರುಗಾಳಿ ಎದ್ದಿದೆ. ಭವಾನಿ ರೇವಣ್ಣ ಹಾಗೂ ಕುಮಾರಸ್ವಾಮಿ ಜಿದ್ದಾಜಿದ್ದಿನಲ್ಲಿ ಗೌಡರು ಯಾರ ಪರ ನಿಲ್ತಾರೆ ಎಂಬ ಡಿಟೇಲ್ಸ್ ಇಲ್ಲಿದೆ. 

ಇದು ದೇವೇಗೌಡರ ಕುಟುಂಬದೊಳಗೆ ಭುಗಿಲೆದ್ದಿರೋ ಹಾಸನ ಸಿಂಹಾಸನದ ಬೆಂಕಿಯ ರೋಚಕ ಕತೆ. ಒಂದು ಕಡೆ ದೊಡ್ಡಗೌಡರ ಹಿರಿಸೊಸೆ, ಮತ್ತೊಂದ್ಕಡೆ ಗೌಡರ ಕಿರಿಮಗ. ಅತ್ತಿಗೆ ಮತ್ತು ಬಾಮೈದನ ಮಧ್ಯೆ ಶುರುವಾಗಿರೋ ಟಿಕೆಟ್ ದಂಗಲ್. ಎಂಎಲ್ಎ ಆಗಲು ಹೊರಟ ಭವಾನಿ ರೇವಣ್ಣ ಹಾದಿಗೆ ದಳಪತಿ ಅಡ್ಡಗಾಲು ಹಾಕಿದ್ದಾರೆ. ಶಾಸಕಿಯಾಗೇ ಸೈ ಅಂತ ಶಪಥ ಮಾಡಿದ್ದಾರೆ ರೆಬಲ್ ಭವಾನಿ. ಅಷ್ಟಕ್ಕೂ ಗೌಡರ ಕುಟುಂಬದಲ್ಲಿ ಏನಾಗ್ತಿದೆ? ಹಾಸನ ಸಿಂಹಾಸನದ ವಿಚಾರದಲ್ಲಿ ತಮ್ಮ ಕುಟುಂಬದೊಳಗೆ ಎದ್ದಿರೋ ಬೆಂಕಿಯನ್ನು ಆರಿಸಲು ಗೌಡರ ತಂತ್ರ ಏನು..? ದೊಡ್ಡ ಗೌಡ್ರು ಹಿರಿಸೊಸೆಯ ಪರ ಬ್ಯಾಟ್ ಬೀಸ್ತಾರಾ..? ಕಿರಿಮಗನ ಮಾತಿಗೆ ಯೆಸ್ ಅಂತಾರಾ..? ರಾಜಕೀಯ ಭೀಷ್ಮಾಚಾರ್ಯನ ನಿರ್ಧಾರ ಏನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more