ಸಿದ್ದರಾಮನಹುಂಡಿಯಲ್ಲಿ ಬಿಜೆಪಿಯಿಂದ  ಜಗಳಕ್ಕೆ ರಾಜಕೀಯ ಬಣ್ಣ ಹಚ್ಚಲಾಗಿದೆ: ಯತೀಂದ್ರ  ತಿರುಗೇಟು

ಸಿದ್ದರಾಮನಹುಂಡಿಯಲ್ಲಿ ಬಿಜೆಪಿಯಿಂದ ಜಗಳಕ್ಕೆ ರಾಜಕೀಯ ಬಣ್ಣ ಹಚ್ಚಲಾಗಿದೆ: ಯತೀಂದ್ರ ತಿರುಗೇಟು

Published : Apr 28, 2023, 12:33 PM IST

ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಆರೋಪ ವಿಚಾರವಾಗಿ ಬಿಜೆಪಿ ರಾಜಕೀಯ ಬಣ್ಣ ಬಳಿದು, ತನ್ನ ಬೇಳೆ ಬೇಯಿಸಿಕೊಳ್ಳಲು ನೋಡುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಆರೋಪ ವಿಚಾರವಾಗಿ ಬಿಜೆಪಿ ರಾಜಕೀಯ ಬಣ್ಣ ಬಳಿದು, ತನ್ನ ಬೇಳೆ ಬೇಯಿಸಿಕೊಳ್ಳಲು ನೋಡುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದ ಜತೆ ಮಾತನಾಡಿದ ಅವರು ನಾನು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದೇನೆ, ಅಲ್ಲಿ ರಾಜಕೀಯ ಕಾರಣಕ್ಕಾಗಿ ಜಗಳ ನಡೆದಿಲ್ಲ. ಕಾರು ಮತ್ತು ಬೈಕ್‌ಗೆ ಅಪಘಾತ ನಡೆದಿದ್ದರಿಂದ ಜಗಳವಾಗಿದೆ, ನಾಗೇಶ್ ಎನ್ನುವವರ ಮೇಲೆ ಹಲ್ಲೆಯಾಗಿದೆ ಪೊಲೀಸರು ಕೂಡ ಅದನ್ನೇ ಹೇಳಿದ್ದಾರೆ.ಬಿಜೆಪಿ ನಾಯಕರು ಸುಮ್ಮನೆ ಸುಳ್ಳು ಆರೋಪ ಮಾಡುತ್ತಿದ್ದಾರೆ.ಬಿಜೆಪಿಯವರು ಎಲ್ಲಾ ಕಡೆ ಇದೇ ರೀತಿ ಮಾಡುತ್ತಿದ್ದಾರೆ, ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಗಲಭೆ ಮಾಡಿಸುವ ಮೂಲಕ ರಾಜಕೀಯ ಮಾಡಲು ಪ್ರಯತ್ನಿಸುತ್ತಿದ್ದಾರೆ, ನಾನು ನನ್ನ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದೇನೆ, ಬಿಜೆಪಿಯವರು ಎಷ್ಟೇ ಪ್ರಚೋದನೆ ಮಾಡಿದರು ತಾಳ್ಮೆ ಕಳೆದುಕೊಳ್ಳಬೇಡಿ, ಪ್ರಚಾರ ಮಾಡುವ ಹಕ್ಕು ಇದೆ ಎಂದರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more