ಸಿದ್ದರಾಮನಹುಂಡಿಯಲ್ಲಿ ಬಿಜೆಪಿಯಿಂದ  ಜಗಳಕ್ಕೆ ರಾಜಕೀಯ ಬಣ್ಣ ಹಚ್ಚಲಾಗಿದೆ: ಯತೀಂದ್ರ  ತಿರುಗೇಟು

ಸಿದ್ದರಾಮನಹುಂಡಿಯಲ್ಲಿ ಬಿಜೆಪಿಯಿಂದ ಜಗಳಕ್ಕೆ ರಾಜಕೀಯ ಬಣ್ಣ ಹಚ್ಚಲಾಗಿದೆ: ಯತೀಂದ್ರ ತಿರುಗೇಟು

Published : Apr 28, 2023, 12:33 PM IST

ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಆರೋಪ ವಿಚಾರವಾಗಿ ಬಿಜೆಪಿ ರಾಜಕೀಯ ಬಣ್ಣ ಬಳಿದು, ತನ್ನ ಬೇಳೆ ಬೇಯಿಸಿಕೊಳ್ಳಲು ನೋಡುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಆರೋಪ ವಿಚಾರವಾಗಿ ಬಿಜೆಪಿ ರಾಜಕೀಯ ಬಣ್ಣ ಬಳಿದು, ತನ್ನ ಬೇಳೆ ಬೇಯಿಸಿಕೊಳ್ಳಲು ನೋಡುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದ ಜತೆ ಮಾತನಾಡಿದ ಅವರು ನಾನು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದೇನೆ, ಅಲ್ಲಿ ರಾಜಕೀಯ ಕಾರಣಕ್ಕಾಗಿ ಜಗಳ ನಡೆದಿಲ್ಲ. ಕಾರು ಮತ್ತು ಬೈಕ್‌ಗೆ ಅಪಘಾತ ನಡೆದಿದ್ದರಿಂದ ಜಗಳವಾಗಿದೆ, ನಾಗೇಶ್ ಎನ್ನುವವರ ಮೇಲೆ ಹಲ್ಲೆಯಾಗಿದೆ ಪೊಲೀಸರು ಕೂಡ ಅದನ್ನೇ ಹೇಳಿದ್ದಾರೆ.ಬಿಜೆಪಿ ನಾಯಕರು ಸುಮ್ಮನೆ ಸುಳ್ಳು ಆರೋಪ ಮಾಡುತ್ತಿದ್ದಾರೆ.ಬಿಜೆಪಿಯವರು ಎಲ್ಲಾ ಕಡೆ ಇದೇ ರೀತಿ ಮಾಡುತ್ತಿದ್ದಾರೆ, ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಗಲಭೆ ಮಾಡಿಸುವ ಮೂಲಕ ರಾಜಕೀಯ ಮಾಡಲು ಪ್ರಯತ್ನಿಸುತ್ತಿದ್ದಾರೆ, ನಾನು ನನ್ನ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದೇನೆ, ಬಿಜೆಪಿಯವರು ಎಷ್ಟೇ ಪ್ರಚೋದನೆ ಮಾಡಿದರು ತಾಳ್ಮೆ ಕಳೆದುಕೊಳ್ಳಬೇಡಿ, ಪ್ರಚಾರ ಮಾಡುವ ಹಕ್ಕು ಇದೆ ಎಂದರು.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more