ಸಿದ್ದರಾಮನಹುಂಡಿಯಲ್ಲಿ ಬಿಜೆಪಿಯಿಂದ  ಜಗಳಕ್ಕೆ ರಾಜಕೀಯ ಬಣ್ಣ ಹಚ್ಚಲಾಗಿದೆ: ಯತೀಂದ್ರ  ತಿರುಗೇಟು

ಸಿದ್ದರಾಮನಹುಂಡಿಯಲ್ಲಿ ಬಿಜೆಪಿಯಿಂದ ಜಗಳಕ್ಕೆ ರಾಜಕೀಯ ಬಣ್ಣ ಹಚ್ಚಲಾಗಿದೆ: ಯತೀಂದ್ರ ತಿರುಗೇಟು

Published : Apr 28, 2023, 12:33 PM IST

ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಆರೋಪ ವಿಚಾರವಾಗಿ ಬಿಜೆಪಿ ರಾಜಕೀಯ ಬಣ್ಣ ಬಳಿದು, ತನ್ನ ಬೇಳೆ ಬೇಯಿಸಿಕೊಳ್ಳಲು ನೋಡುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಆರೋಪ ವಿಚಾರವಾಗಿ ಬಿಜೆಪಿ ರಾಜಕೀಯ ಬಣ್ಣ ಬಳಿದು, ತನ್ನ ಬೇಳೆ ಬೇಯಿಸಿಕೊಳ್ಳಲು ನೋಡುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದ ಜತೆ ಮಾತನಾಡಿದ ಅವರು ನಾನು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದೇನೆ, ಅಲ್ಲಿ ರಾಜಕೀಯ ಕಾರಣಕ್ಕಾಗಿ ಜಗಳ ನಡೆದಿಲ್ಲ. ಕಾರು ಮತ್ತು ಬೈಕ್‌ಗೆ ಅಪಘಾತ ನಡೆದಿದ್ದರಿಂದ ಜಗಳವಾಗಿದೆ, ನಾಗೇಶ್ ಎನ್ನುವವರ ಮೇಲೆ ಹಲ್ಲೆಯಾಗಿದೆ ಪೊಲೀಸರು ಕೂಡ ಅದನ್ನೇ ಹೇಳಿದ್ದಾರೆ.ಬಿಜೆಪಿ ನಾಯಕರು ಸುಮ್ಮನೆ ಸುಳ್ಳು ಆರೋಪ ಮಾಡುತ್ತಿದ್ದಾರೆ.ಬಿಜೆಪಿಯವರು ಎಲ್ಲಾ ಕಡೆ ಇದೇ ರೀತಿ ಮಾಡುತ್ತಿದ್ದಾರೆ, ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಗಲಭೆ ಮಾಡಿಸುವ ಮೂಲಕ ರಾಜಕೀಯ ಮಾಡಲು ಪ್ರಯತ್ನಿಸುತ್ತಿದ್ದಾರೆ, ನಾನು ನನ್ನ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದೇನೆ, ಬಿಜೆಪಿಯವರು ಎಷ್ಟೇ ಪ್ರಚೋದನೆ ಮಾಡಿದರು ತಾಳ್ಮೆ ಕಳೆದುಕೊಳ್ಳಬೇಡಿ, ಪ್ರಚಾರ ಮಾಡುವ ಹಕ್ಕು ಇದೆ ಎಂದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more