7 ದಿನ 18 ಸಮಾವೇಶ 6 ಬೃಹತ್ ರೋಡ್ ಶೋ, ದಶದಿಕ್ಕುಗಳಲ್ಲಿ ಮೋದಿ ಹವಾ ಬಿಜೆಪಿಗೆ ವರವಾಗುತ್ತಾ..?

7 ದಿನ 18 ಸಮಾವೇಶ 6 ಬೃಹತ್ ರೋಡ್ ಶೋ, ದಶದಿಕ್ಕುಗಳಲ್ಲಿ ಮೋದಿ ಹವಾ ಬಿಜೆಪಿಗೆ ವರವಾಗುತ್ತಾ..?

Published : May 08, 2023, 11:43 AM IST

ಕರ್ನಾಟಕ ಕುರುಕ್ಷೇತ್ರ ಕೊನೆಯ ಹಂತ ತಲುಪಿದೆ. ಅಬ್ಬರದ ಪ್ರಚಾರ, ಸಿಡಿಲಬ್ಬರದ ಭಾಷಣ, ಬೃಹತ್ ರೋಡ್ ಶೋ.. ಎಲ್ಲವೂ ಕೊನೆಕೊಳ್ಳಲಿವೆ. ದಶದಿಕ್ಕುಗಳಲ್ಲಿ ಮೋದಿ ಹವಾ.. ಬಿಜೆಪಿಗೆ ವರವಾಗುತ್ತಾ..?

ರಾಜ್ಯ ಚುನಾವಣಾ ರಣಕಣ ಕ್ಲೈಮ್ಯಾಕ್ಸ್‌ ಹಂತಕ್ಕೆ ತಲುಪಿದ್ದು,ಇಂದು ಸಂಜೆ ಆರು ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದೆ. ಬರೋಬ್ಬರಿ 40 ದಿನಗಳ ಚುನಾವಣಾ ಬಹಿರಂಗ ಪ್ರಚಾರ ಇಂದು ಅಂತ್ಯವಾಗಲಿದೆ.  ಕರ್ನಾಟಕ ಕುರುಕ್ಷೇತ್ರ ಕೊನೆಯ ಹಂತ ತಲುಪಿರುವುದರಿಂದ ಅಬ್ಬರದ ಪ್ರಚಾರ, ಸಿಡಿಲಬ್ಬರದ ಭಾಷಣ, ಬೃಹತ್ ರೋಡ್ ಶೋ.. ಎಲ್ಲವೂ ಕೊನೆಕೊಳ್ಳಲಿವೆ. ಇನ್ನು ಕರ್ನಾಟಕ ಕುರುಕ್ಷೇತ್ರದಲ್ಲಿ ಬಿಜೆಪಿ ಝಂಡಾ ಹಾರಿಸುವ ಶಪಥ ಮಾಡಿದೆ. ಗುಜರಾತ್ ರ್ಯಾಲಿ ಟ್ರಿಕ್ ಬಳಸಿ ಮೋದಿ ಬೆಂಗಳೂರಲ್ಲಿ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. ಹಾಗಾದರೆ 7 ದಿನ 18 ಸಮಾವೇಶ 6 ಬೃಹತ್ ರೋಡ್ ಶೋ ದಶದಿಕ್ಕುಗಳಲ್ಲಿ ಮೋದಿ ಹವಾ.. ಬಿಜೆಪಿಗೆ ವರವಾಗುತ್ತಾ..? ಪ್ರಧಾನಿ ಮೇನಿಯಾ ಯಾರಿಗೆ ಲಾಭವಾಗುತ್ತೆ..? ಮೋದಿ ಹವಾ ಬಿಜೆಪಿಗೆ ವರವಾಗುತ್ತಾ ಅನ್ನೋ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more