Assembly election: ಚುನಾವಣೆಯಲ್ಲಿ ಕಾಂಗ್ರೆಸ್‌ 60-70, ಬಿಜೆಪಿ 50 ಸ್ಥಾನ ಮಾತ್ರ ಗೆಲ್ಲುತ್ತೆ!

Assembly election: ಚುನಾವಣೆಯಲ್ಲಿ ಕಾಂಗ್ರೆಸ್‌ 60-70, ಬಿಜೆಪಿ 50 ಸ್ಥಾನ ಮಾತ್ರ ಗೆಲ್ಲುತ್ತೆ!

Published : Dec 15, 2022, 09:50 PM IST

ರಾಜ್ಯದಲ್ಲಿ ಜೆಡಿಎಸ್‌ ಪಕ್ಷದಿಂದ ನಡೆಯುತ್ತಿರುವ ಪಂಚರತ್ನ ರಥಯಾತ್ರೆಯಿಂದ ಕಾಂಗ್ರೆಸ್‌ ಮತ್ತು ಬಿಜೆಪಿಯಲ್ಲಿ ಗಲಿಬಿಲಿ ಶುರುವಾಗಿದೆ. ರಣರಂಗದಲ್ಲಿ ನಾವು ಈಗಾಗಲೇ ಶಸ್ತ್ರಾಭ್ಯಾಸ ಮಾಡುತ್ತಿದ್ದೇವೆ.

ರಾಮನಗರ (ಡಿ.15): ರಾಜ್ಯದಲ್ಲಿ ಜೆಡಿಎಸ್‌ ಪಕ್ಷದಿಂದ ನಡೆಯುತ್ತಿರುವ ಪಂಚರತ್ನ ರಥಯಾತ್ರೆಯಿಂದ ಕಾಂಗ್ರೆಸ್‌ ಮತ್ತು ಬಿಜೆಪಿಯಲ್ಲಿ ಗಲಿಬಿಲಿ ಶುರುವಾಗಿದೆ. ರಣರಂಗದಲ್ಲಿ ನಾವು ಈಗಾಗಲೇ ಶಸ್ತ್ರಾಭ್ಯಾಸ ಮಾಡುತ್ತಿದ್ದೇವೆ. ಕಾಂಗ್ರೆಸ್‌ 60-70 ಸ್ಥಾನಗಳನ್ನು ಹಾಗೂ ಬಿಜೆಪಿ 50 ಸ್ಥಾನಗಳನ್ನು ಮಾತ್ರ ಗೆಲ್ಲಲಿದೆ. ಇನ್ನು ಮತದಾರರು ಹಾಗೂ ಪಕ್ಷದ ಕಾರ್ಯಕರ್ತರು ಚುನಾವಣೆಯ ಸಂದರ್ಭದಲ್ಲಿ ಜನತೆಯ ಬಳಿ ಹೋಗುವಂತೆ ಕೆಲವು ಮಾರ್ಗದರ್ಶನಗಳನ್ನು ನಿಡಲಾಗಿದೆ. ಇನ್ನು ನಾಳೆ ರಾಜ್ಯದ 224 ಸ್ಥಾನಗಳಲ್ಲಿ ಜೆಡಿಎಸ್‌ನಿಂದ ಸ್ಪರ್ಧೆಗಿಳಿಯಲಿರುವ 90 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಇನ್ನು ನಮ್ಮ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿ ಮಟ್ಟದಿಂದ ಸುರ್ಧೀವಾಗಿ ಕೆಲಸ ಮಾಡುವಂತಹ ಸಲಹೆಗಳನ್ನು ಕೂಡ ನೀಡಿದ್ದೇವೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more