Assembly election: ಚುನಾವಣೆಯಲ್ಲಿ ಕಾಂಗ್ರೆಸ್‌ 60-70, ಬಿಜೆಪಿ 50 ಸ್ಥಾನ ಮಾತ್ರ ಗೆಲ್ಲುತ್ತೆ!

Assembly election: ಚುನಾವಣೆಯಲ್ಲಿ ಕಾಂಗ್ರೆಸ್‌ 60-70, ಬಿಜೆಪಿ 50 ಸ್ಥಾನ ಮಾತ್ರ ಗೆಲ್ಲುತ್ತೆ!

Published : Dec 15, 2022, 09:50 PM IST

ರಾಜ್ಯದಲ್ಲಿ ಜೆಡಿಎಸ್‌ ಪಕ್ಷದಿಂದ ನಡೆಯುತ್ತಿರುವ ಪಂಚರತ್ನ ರಥಯಾತ್ರೆಯಿಂದ ಕಾಂಗ್ರೆಸ್‌ ಮತ್ತು ಬಿಜೆಪಿಯಲ್ಲಿ ಗಲಿಬಿಲಿ ಶುರುವಾಗಿದೆ. ರಣರಂಗದಲ್ಲಿ ನಾವು ಈಗಾಗಲೇ ಶಸ್ತ್ರಾಭ್ಯಾಸ ಮಾಡುತ್ತಿದ್ದೇವೆ.

ರಾಮನಗರ (ಡಿ.15): ರಾಜ್ಯದಲ್ಲಿ ಜೆಡಿಎಸ್‌ ಪಕ್ಷದಿಂದ ನಡೆಯುತ್ತಿರುವ ಪಂಚರತ್ನ ರಥಯಾತ್ರೆಯಿಂದ ಕಾಂಗ್ರೆಸ್‌ ಮತ್ತು ಬಿಜೆಪಿಯಲ್ಲಿ ಗಲಿಬಿಲಿ ಶುರುವಾಗಿದೆ. ರಣರಂಗದಲ್ಲಿ ನಾವು ಈಗಾಗಲೇ ಶಸ್ತ್ರಾಭ್ಯಾಸ ಮಾಡುತ್ತಿದ್ದೇವೆ. ಕಾಂಗ್ರೆಸ್‌ 60-70 ಸ್ಥಾನಗಳನ್ನು ಹಾಗೂ ಬಿಜೆಪಿ 50 ಸ್ಥಾನಗಳನ್ನು ಮಾತ್ರ ಗೆಲ್ಲಲಿದೆ. ಇನ್ನು ಮತದಾರರು ಹಾಗೂ ಪಕ್ಷದ ಕಾರ್ಯಕರ್ತರು ಚುನಾವಣೆಯ ಸಂದರ್ಭದಲ್ಲಿ ಜನತೆಯ ಬಳಿ ಹೋಗುವಂತೆ ಕೆಲವು ಮಾರ್ಗದರ್ಶನಗಳನ್ನು ನಿಡಲಾಗಿದೆ. ಇನ್ನು ನಾಳೆ ರಾಜ್ಯದ 224 ಸ್ಥಾನಗಳಲ್ಲಿ ಜೆಡಿಎಸ್‌ನಿಂದ ಸ್ಪರ್ಧೆಗಿಳಿಯಲಿರುವ 90 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಇನ್ನು ನಮ್ಮ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿ ಮಟ್ಟದಿಂದ ಸುರ್ಧೀವಾಗಿ ಕೆಲಸ ಮಾಡುವಂತಹ ಸಲಹೆಗಳನ್ನು ಕೂಡ ನೀಡಿದ್ದೇವೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more