Assembly election: ಚುನಾವಣೆಯಲ್ಲಿ ಕಾಂಗ್ರೆಸ್‌ 60-70, ಬಿಜೆಪಿ 50 ಸ್ಥಾನ ಮಾತ್ರ ಗೆಲ್ಲುತ್ತೆ!

Assembly election: ಚುನಾವಣೆಯಲ್ಲಿ ಕಾಂಗ್ರೆಸ್‌ 60-70, ಬಿಜೆಪಿ 50 ಸ್ಥಾನ ಮಾತ್ರ ಗೆಲ್ಲುತ್ತೆ!

Published : Dec 15, 2022, 09:50 PM IST

ರಾಜ್ಯದಲ್ಲಿ ಜೆಡಿಎಸ್‌ ಪಕ್ಷದಿಂದ ನಡೆಯುತ್ತಿರುವ ಪಂಚರತ್ನ ರಥಯಾತ್ರೆಯಿಂದ ಕಾಂಗ್ರೆಸ್‌ ಮತ್ತು ಬಿಜೆಪಿಯಲ್ಲಿ ಗಲಿಬಿಲಿ ಶುರುವಾಗಿದೆ. ರಣರಂಗದಲ್ಲಿ ನಾವು ಈಗಾಗಲೇ ಶಸ್ತ್ರಾಭ್ಯಾಸ ಮಾಡುತ್ತಿದ್ದೇವೆ.

ರಾಮನಗರ (ಡಿ.15): ರಾಜ್ಯದಲ್ಲಿ ಜೆಡಿಎಸ್‌ ಪಕ್ಷದಿಂದ ನಡೆಯುತ್ತಿರುವ ಪಂಚರತ್ನ ರಥಯಾತ್ರೆಯಿಂದ ಕಾಂಗ್ರೆಸ್‌ ಮತ್ತು ಬಿಜೆಪಿಯಲ್ಲಿ ಗಲಿಬಿಲಿ ಶುರುವಾಗಿದೆ. ರಣರಂಗದಲ್ಲಿ ನಾವು ಈಗಾಗಲೇ ಶಸ್ತ್ರಾಭ್ಯಾಸ ಮಾಡುತ್ತಿದ್ದೇವೆ. ಕಾಂಗ್ರೆಸ್‌ 60-70 ಸ್ಥಾನಗಳನ್ನು ಹಾಗೂ ಬಿಜೆಪಿ 50 ಸ್ಥಾನಗಳನ್ನು ಮಾತ್ರ ಗೆಲ್ಲಲಿದೆ. ಇನ್ನು ಮತದಾರರು ಹಾಗೂ ಪಕ್ಷದ ಕಾರ್ಯಕರ್ತರು ಚುನಾವಣೆಯ ಸಂದರ್ಭದಲ್ಲಿ ಜನತೆಯ ಬಳಿ ಹೋಗುವಂತೆ ಕೆಲವು ಮಾರ್ಗದರ್ಶನಗಳನ್ನು ನಿಡಲಾಗಿದೆ. ಇನ್ನು ನಾಳೆ ರಾಜ್ಯದ 224 ಸ್ಥಾನಗಳಲ್ಲಿ ಜೆಡಿಎಸ್‌ನಿಂದ ಸ್ಪರ್ಧೆಗಿಳಿಯಲಿರುವ 90 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಇನ್ನು ನಮ್ಮ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿ ಮಟ್ಟದಿಂದ ಸುರ್ಧೀವಾಗಿ ಕೆಲಸ ಮಾಡುವಂತಹ ಸಲಹೆಗಳನ್ನು ಕೂಡ ನೀಡಿದ್ದೇವೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more