ಅಂದು ಗೋಹತ್ಯೆಗೆ ವಿರೋಧ, ಇಂದು ಗೋಪೂಜೆ; ಚುನಾವಣೆ ಹೊತ್ತಲ್ಲಿ ಪರಮೇಶ್ವರ್ ಹಿಂದೂ ಅಸ್ತ್ರ!

ಅಂದು ಗೋಹತ್ಯೆಗೆ ವಿರೋಧ, ಇಂದು ಗೋಪೂಜೆ; ಚುನಾವಣೆ ಹೊತ್ತಲ್ಲಿ ಪರಮೇಶ್ವರ್ ಹಿಂದೂ ಅಸ್ತ್ರ!

Published : Nov 05, 2022, 11:05 PM IST

ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್‌ ಹಿಂದು ಅಸ್ತ್ರ ಹಿಡಿಯಲು ಆರಂಭಿಸಿದ್ದೆ. ಅಂದು ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸಿದ್ದ ಕಾಂಗ್ರೆಸ್‌ನ ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್‌, ಇಂದು ಗೋಪೂಜೆ ಮಾಡುವ ಮೂಲಕ ಹಿಂದು ಜಪ ಆರಂಭಿಸಿದ್ದಾರೆ.
 

ಬೆಂಗಳೂರು (ನ.5): 2023ರ ವಿಧಾನಸಭೆ ಚುನಾವಣೆಗೆ ಅಜೆಂಡಾ ಫಿಕ್ಸ್‌ ಆಗುತ್ತಿದೆ. ಕಾಂಗ್ರೆಸ್‌ ಪಕ್ಷ ಕೂಡ ಹಿಂದು ಅಸ್ತ್ರವನ್ನು ಬಿಟ್ಟು ರಣರಂಗಕ್ಕೆ ಧುಮುಕಲು ಸಜ್ಜಾಗಿದೆ. ಅಂದು ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸಿದ್ದ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರೇ ಇಂದು ಗೋಪೂಜೆಯನ್ನು ಮಾಡುವ ಮೂಲಕ ಹಿಂದು ಜಪ ಆರಂಭಿಸಿದ್ದಾರೆ.

ಸೋಲು ತಪ್ಪಿಸಿಕೊಳ್ಳಲು ಜಿ.ಪರಮೇಶ್ವರ್ ಹಿಂದುತ್ವದ ಜಪ ಆರಂಭ ಮಾಡಿದ್ದಾರೆ. ಎಲೆಕ್ಷನ್ ಸಮೀಪವಾಗುತ್ತಿದ್ದಂತೆ ಹಿಂದೂ ಧರ್ಮದ ಗುಣಗಾನ ಮಾಡಿದ್ದಾರೆ. ಪರಂ ನೇತೃತ್ವದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು ಮಾತ್ರವಲ್ಲದೆ, ಗೋಪೂಜೆಯ ಮಹತ್ವವನ್ನು ಕೂಡ ಮಾಜಿ ಡಿಸಿಎಂ ಸಾರಿದ್ದಾರೆ.

ಚುನಾವಣೆ ಹೊಸ್ತಿಲಲ್ಲಿ Congress ನಾಯಕರಿಂದ ಹಿಂದುತ್ವ ಜಪ!

ಕೊರಟಗೆರೆ ಅಟವಿ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದಿದೆ. ಅಟವಿ ಮಠದಲ್ಲಿ ಧರ್ಮಗೋಷ್ಠಿ,ಗೋಪೂಜೆ ಆಯೋಜನೆ ಮಾಡಲಾಗಿತ್ತು. ಹಿಂದೂಮತ ಸೆಳೆಯಲು ಮಾಜಿ ಡಿಸಿಎಂ ಪರಮೇಶ್ವರ ಮಾಡಿರುವ ರಣತಂತ್ರ ಇದು ಎಂದು ಹೇಳಲಾಗುತ್ತಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more