ಅಂದು ಗೋಹತ್ಯೆಗೆ ವಿರೋಧ, ಇಂದು ಗೋಪೂಜೆ; ಚುನಾವಣೆ ಹೊತ್ತಲ್ಲಿ ಪರಮೇಶ್ವರ್ ಹಿಂದೂ ಅಸ್ತ್ರ!

ಅಂದು ಗೋಹತ್ಯೆಗೆ ವಿರೋಧ, ಇಂದು ಗೋಪೂಜೆ; ಚುನಾವಣೆ ಹೊತ್ತಲ್ಲಿ ಪರಮೇಶ್ವರ್ ಹಿಂದೂ ಅಸ್ತ್ರ!

Published : Nov 05, 2022, 11:05 PM IST

ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್‌ ಹಿಂದು ಅಸ್ತ್ರ ಹಿಡಿಯಲು ಆರಂಭಿಸಿದ್ದೆ. ಅಂದು ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸಿದ್ದ ಕಾಂಗ್ರೆಸ್‌ನ ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್‌, ಇಂದು ಗೋಪೂಜೆ ಮಾಡುವ ಮೂಲಕ ಹಿಂದು ಜಪ ಆರಂಭಿಸಿದ್ದಾರೆ.
 

ಬೆಂಗಳೂರು (ನ.5): 2023ರ ವಿಧಾನಸಭೆ ಚುನಾವಣೆಗೆ ಅಜೆಂಡಾ ಫಿಕ್ಸ್‌ ಆಗುತ್ತಿದೆ. ಕಾಂಗ್ರೆಸ್‌ ಪಕ್ಷ ಕೂಡ ಹಿಂದು ಅಸ್ತ್ರವನ್ನು ಬಿಟ್ಟು ರಣರಂಗಕ್ಕೆ ಧುಮುಕಲು ಸಜ್ಜಾಗಿದೆ. ಅಂದು ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸಿದ್ದ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರೇ ಇಂದು ಗೋಪೂಜೆಯನ್ನು ಮಾಡುವ ಮೂಲಕ ಹಿಂದು ಜಪ ಆರಂಭಿಸಿದ್ದಾರೆ.

ಸೋಲು ತಪ್ಪಿಸಿಕೊಳ್ಳಲು ಜಿ.ಪರಮೇಶ್ವರ್ ಹಿಂದುತ್ವದ ಜಪ ಆರಂಭ ಮಾಡಿದ್ದಾರೆ. ಎಲೆಕ್ಷನ್ ಸಮೀಪವಾಗುತ್ತಿದ್ದಂತೆ ಹಿಂದೂ ಧರ್ಮದ ಗುಣಗಾನ ಮಾಡಿದ್ದಾರೆ. ಪರಂ ನೇತೃತ್ವದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು ಮಾತ್ರವಲ್ಲದೆ, ಗೋಪೂಜೆಯ ಮಹತ್ವವನ್ನು ಕೂಡ ಮಾಜಿ ಡಿಸಿಎಂ ಸಾರಿದ್ದಾರೆ.

ಚುನಾವಣೆ ಹೊಸ್ತಿಲಲ್ಲಿ Congress ನಾಯಕರಿಂದ ಹಿಂದುತ್ವ ಜಪ!

ಕೊರಟಗೆರೆ ಅಟವಿ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದಿದೆ. ಅಟವಿ ಮಠದಲ್ಲಿ ಧರ್ಮಗೋಷ್ಠಿ,ಗೋಪೂಜೆ ಆಯೋಜನೆ ಮಾಡಲಾಗಿತ್ತು. ಹಿಂದೂಮತ ಸೆಳೆಯಲು ಮಾಜಿ ಡಿಸಿಎಂ ಪರಮೇಶ್ವರ ಮಾಡಿರುವ ರಣತಂತ್ರ ಇದು ಎಂದು ಹೇಳಲಾಗುತ್ತಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more