ಅಂದು ಗೋಹತ್ಯೆಗೆ ವಿರೋಧ, ಇಂದು ಗೋಪೂಜೆ; ಚುನಾವಣೆ ಹೊತ್ತಲ್ಲಿ ಪರಮೇಶ್ವರ್ ಹಿಂದೂ ಅಸ್ತ್ರ!

ಅಂದು ಗೋಹತ್ಯೆಗೆ ವಿರೋಧ, ಇಂದು ಗೋಪೂಜೆ; ಚುನಾವಣೆ ಹೊತ್ತಲ್ಲಿ ಪರಮೇಶ್ವರ್ ಹಿಂದೂ ಅಸ್ತ್ರ!

Published : Nov 05, 2022, 11:05 PM IST

ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್‌ ಹಿಂದು ಅಸ್ತ್ರ ಹಿಡಿಯಲು ಆರಂಭಿಸಿದ್ದೆ. ಅಂದು ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸಿದ್ದ ಕಾಂಗ್ರೆಸ್‌ನ ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್‌, ಇಂದು ಗೋಪೂಜೆ ಮಾಡುವ ಮೂಲಕ ಹಿಂದು ಜಪ ಆರಂಭಿಸಿದ್ದಾರೆ.
 

ಬೆಂಗಳೂರು (ನ.5): 2023ರ ವಿಧಾನಸಭೆ ಚುನಾವಣೆಗೆ ಅಜೆಂಡಾ ಫಿಕ್ಸ್‌ ಆಗುತ್ತಿದೆ. ಕಾಂಗ್ರೆಸ್‌ ಪಕ್ಷ ಕೂಡ ಹಿಂದು ಅಸ್ತ್ರವನ್ನು ಬಿಟ್ಟು ರಣರಂಗಕ್ಕೆ ಧುಮುಕಲು ಸಜ್ಜಾಗಿದೆ. ಅಂದು ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸಿದ್ದ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರೇ ಇಂದು ಗೋಪೂಜೆಯನ್ನು ಮಾಡುವ ಮೂಲಕ ಹಿಂದು ಜಪ ಆರಂಭಿಸಿದ್ದಾರೆ.

ಸೋಲು ತಪ್ಪಿಸಿಕೊಳ್ಳಲು ಜಿ.ಪರಮೇಶ್ವರ್ ಹಿಂದುತ್ವದ ಜಪ ಆರಂಭ ಮಾಡಿದ್ದಾರೆ. ಎಲೆಕ್ಷನ್ ಸಮೀಪವಾಗುತ್ತಿದ್ದಂತೆ ಹಿಂದೂ ಧರ್ಮದ ಗುಣಗಾನ ಮಾಡಿದ್ದಾರೆ. ಪರಂ ನೇತೃತ್ವದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು ಮಾತ್ರವಲ್ಲದೆ, ಗೋಪೂಜೆಯ ಮಹತ್ವವನ್ನು ಕೂಡ ಮಾಜಿ ಡಿಸಿಎಂ ಸಾರಿದ್ದಾರೆ.

ಚುನಾವಣೆ ಹೊಸ್ತಿಲಲ್ಲಿ Congress ನಾಯಕರಿಂದ ಹಿಂದುತ್ವ ಜಪ!

ಕೊರಟಗೆರೆ ಅಟವಿ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದಿದೆ. ಅಟವಿ ಮಠದಲ್ಲಿ ಧರ್ಮಗೋಷ್ಠಿ,ಗೋಪೂಜೆ ಆಯೋಜನೆ ಮಾಡಲಾಗಿತ್ತು. ಹಿಂದೂಮತ ಸೆಳೆಯಲು ಮಾಜಿ ಡಿಸಿಎಂ ಪರಮೇಶ್ವರ ಮಾಡಿರುವ ರಣತಂತ್ರ ಇದು ಎಂದು ಹೇಳಲಾಗುತ್ತಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more