ಅಂದು ಗೋಹತ್ಯೆಗೆ ವಿರೋಧ, ಇಂದು ಗೋಪೂಜೆ; ಚುನಾವಣೆ ಹೊತ್ತಲ್ಲಿ ಪರಮೇಶ್ವರ್ ಹಿಂದೂ ಅಸ್ತ್ರ!

ಅಂದು ಗೋಹತ್ಯೆಗೆ ವಿರೋಧ, ಇಂದು ಗೋಪೂಜೆ; ಚುನಾವಣೆ ಹೊತ್ತಲ್ಲಿ ಪರಮೇಶ್ವರ್ ಹಿಂದೂ ಅಸ್ತ್ರ!

Published : Nov 05, 2022, 11:05 PM IST

ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್‌ ಹಿಂದು ಅಸ್ತ್ರ ಹಿಡಿಯಲು ಆರಂಭಿಸಿದ್ದೆ. ಅಂದು ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸಿದ್ದ ಕಾಂಗ್ರೆಸ್‌ನ ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್‌, ಇಂದು ಗೋಪೂಜೆ ಮಾಡುವ ಮೂಲಕ ಹಿಂದು ಜಪ ಆರಂಭಿಸಿದ್ದಾರೆ.
 

ಬೆಂಗಳೂರು (ನ.5): 2023ರ ವಿಧಾನಸಭೆ ಚುನಾವಣೆಗೆ ಅಜೆಂಡಾ ಫಿಕ್ಸ್‌ ಆಗುತ್ತಿದೆ. ಕಾಂಗ್ರೆಸ್‌ ಪಕ್ಷ ಕೂಡ ಹಿಂದು ಅಸ್ತ್ರವನ್ನು ಬಿಟ್ಟು ರಣರಂಗಕ್ಕೆ ಧುಮುಕಲು ಸಜ್ಜಾಗಿದೆ. ಅಂದು ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸಿದ್ದ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರೇ ಇಂದು ಗೋಪೂಜೆಯನ್ನು ಮಾಡುವ ಮೂಲಕ ಹಿಂದು ಜಪ ಆರಂಭಿಸಿದ್ದಾರೆ.

ಸೋಲು ತಪ್ಪಿಸಿಕೊಳ್ಳಲು ಜಿ.ಪರಮೇಶ್ವರ್ ಹಿಂದುತ್ವದ ಜಪ ಆರಂಭ ಮಾಡಿದ್ದಾರೆ. ಎಲೆಕ್ಷನ್ ಸಮೀಪವಾಗುತ್ತಿದ್ದಂತೆ ಹಿಂದೂ ಧರ್ಮದ ಗುಣಗಾನ ಮಾಡಿದ್ದಾರೆ. ಪರಂ ನೇತೃತ್ವದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು ಮಾತ್ರವಲ್ಲದೆ, ಗೋಪೂಜೆಯ ಮಹತ್ವವನ್ನು ಕೂಡ ಮಾಜಿ ಡಿಸಿಎಂ ಸಾರಿದ್ದಾರೆ.

ಚುನಾವಣೆ ಹೊಸ್ತಿಲಲ್ಲಿ Congress ನಾಯಕರಿಂದ ಹಿಂದುತ್ವ ಜಪ!

ಕೊರಟಗೆರೆ ಅಟವಿ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದಿದೆ. ಅಟವಿ ಮಠದಲ್ಲಿ ಧರ್ಮಗೋಷ್ಠಿ,ಗೋಪೂಜೆ ಆಯೋಜನೆ ಮಾಡಲಾಗಿತ್ತು. ಹಿಂದೂಮತ ಸೆಳೆಯಲು ಮಾಜಿ ಡಿಸಿಎಂ ಪರಮೇಶ್ವರ ಮಾಡಿರುವ ರಣತಂತ್ರ ಇದು ಎಂದು ಹೇಳಲಾಗುತ್ತಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more