Karnataka assembly Election: ಪುತ್ರಿ ರಾಜನಂದಿನಿಗೆ ಟಿಕೆಟ್‌, ಖರ್ಗೆ ಭೇಟಿಯಾದ ಕಾಗೋಡು ತಿಮ್ಮಪ್ಪ!

Karnataka assembly Election: ಪುತ್ರಿ ರಾಜನಂದಿನಿಗೆ ಟಿಕೆಟ್‌, ಖರ್ಗೆ ಭೇಟಿಯಾದ ಕಾಗೋಡು ತಿಮ್ಮಪ್ಪ!

Published : Mar 22, 2023, 05:51 PM IST

ತನ್ನ ಪುತ್ರಿ ರಾಜನಂದಿನಿಗೆ ಟಿಕೆಟ್‌ ಕೊಡಿಸಲು ಕಾಂಗ್ರೆಸ್‌ ನಾಯಕ ಕಾಗೋಡು ತಿಮ್ಮಪ್ಪ ಕಸರತ್ತು ನಡೆಸಿದ್ದಾರೆ. ಖರ್ಗೆಯವರನ್ನು ಭೇಟಿಯಾಗಿದ್ದಾರೆ.
 

ಬೆಂಗಳೂರು (ಮಾ.22): ಪುತ್ರಿಗೆ ಟಿಕೆಟ್‌ ಕೊಡಿಸಲು ಕಾಂಗ್ರೆಸ್‌ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಕಸರತ್ತು ನಡೆಸುತ್ತಿದ್ದಾರೆ. ಈ ಕುರಿತಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಭೇಟಿಯಾಗಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಮಗಳು ರಾಜನಂದಿನಿಗೆ ಟಿಕೆಟ್‌ ಕೊಡುವಂತೆ ಖರ್ಗೆ ಅವರಲ್ಲಿ ಮನವಿ ಮಾಡಿದ್ದಾರೆ. ನಾನು ಮೂಲತಃ ಕಾಂಗ್ರೆಸ್‌. ಅನೇಕ ಆಕಾಂಕ್ಷಿಗಳಿದ್ದಾರೆ. ಹಾಗಾಗಿ ಈ ಬಾರಿ ಒಂದು ಅವಕಾಶ ಕೊಡುವಂತೆ ಕೇಳಿದ್ದೇನೆ ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಹಸಿರುಮಕ್ಕಿ ಸೇತುವೆ ವಿಳಂಬ ಮಾಡುವುದು ಸರಿಯಲ್ಲ; ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಕಾಗೋಡು ತಿಮ್ಮಪ್ಪ

ಟಿಕೆಟ್‌ ನೀಡುವ ಮುನ್ನ ಹಲವು ಬೇಡಿಕೆಗಳು ಬರುತ್ತಿವೆ. ಸಾಗರ-ಹೊಸನಗರ ಕ್ಷೇತ್ರದಲ್ಲಿ ಮಗಳು ರಾಜನಂದಿನಿಗೆ ಅವಕಾಶ ನೀಡಿ ಎಂದು ಕೇಳಿದ್ದೇನೆ. ಒಂದು ಅವಕಾಶ ಕೊಡಿ ಎಂದಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more