Karnataka assembly Election: ಪುತ್ರಿ ರಾಜನಂದಿನಿಗೆ ಟಿಕೆಟ್‌, ಖರ್ಗೆ ಭೇಟಿಯಾದ ಕಾಗೋಡು ತಿಮ್ಮಪ್ಪ!

Karnataka assembly Election: ಪುತ್ರಿ ರಾಜನಂದಿನಿಗೆ ಟಿಕೆಟ್‌, ಖರ್ಗೆ ಭೇಟಿಯಾದ ಕಾಗೋಡು ತಿಮ್ಮಪ್ಪ!

Published : Mar 22, 2023, 05:51 PM IST

ತನ್ನ ಪುತ್ರಿ ರಾಜನಂದಿನಿಗೆ ಟಿಕೆಟ್‌ ಕೊಡಿಸಲು ಕಾಂಗ್ರೆಸ್‌ ನಾಯಕ ಕಾಗೋಡು ತಿಮ್ಮಪ್ಪ ಕಸರತ್ತು ನಡೆಸಿದ್ದಾರೆ. ಖರ್ಗೆಯವರನ್ನು ಭೇಟಿಯಾಗಿದ್ದಾರೆ.
 

ಬೆಂಗಳೂರು (ಮಾ.22): ಪುತ್ರಿಗೆ ಟಿಕೆಟ್‌ ಕೊಡಿಸಲು ಕಾಂಗ್ರೆಸ್‌ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಕಸರತ್ತು ನಡೆಸುತ್ತಿದ್ದಾರೆ. ಈ ಕುರಿತಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಭೇಟಿಯಾಗಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಮಗಳು ರಾಜನಂದಿನಿಗೆ ಟಿಕೆಟ್‌ ಕೊಡುವಂತೆ ಖರ್ಗೆ ಅವರಲ್ಲಿ ಮನವಿ ಮಾಡಿದ್ದಾರೆ. ನಾನು ಮೂಲತಃ ಕಾಂಗ್ರೆಸ್‌. ಅನೇಕ ಆಕಾಂಕ್ಷಿಗಳಿದ್ದಾರೆ. ಹಾಗಾಗಿ ಈ ಬಾರಿ ಒಂದು ಅವಕಾಶ ಕೊಡುವಂತೆ ಕೇಳಿದ್ದೇನೆ ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಹಸಿರುಮಕ್ಕಿ ಸೇತುವೆ ವಿಳಂಬ ಮಾಡುವುದು ಸರಿಯಲ್ಲ; ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಕಾಗೋಡು ತಿಮ್ಮಪ್ಪ

ಟಿಕೆಟ್‌ ನೀಡುವ ಮುನ್ನ ಹಲವು ಬೇಡಿಕೆಗಳು ಬರುತ್ತಿವೆ. ಸಾಗರ-ಹೊಸನಗರ ಕ್ಷೇತ್ರದಲ್ಲಿ ಮಗಳು ರಾಜನಂದಿನಿಗೆ ಅವಕಾಶ ನೀಡಿ ಎಂದು ಕೇಳಿದ್ದೇನೆ. ಒಂದು ಅವಕಾಶ ಕೊಡಿ ಎಂದಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more