Karnataka assembly Election: ಪುತ್ರಿ ರಾಜನಂದಿನಿಗೆ ಟಿಕೆಟ್‌, ಖರ್ಗೆ ಭೇಟಿಯಾದ ಕಾಗೋಡು ತಿಮ್ಮಪ್ಪ!

Karnataka assembly Election: ಪುತ್ರಿ ರಾಜನಂದಿನಿಗೆ ಟಿಕೆಟ್‌, ಖರ್ಗೆ ಭೇಟಿಯಾದ ಕಾಗೋಡು ತಿಮ್ಮಪ್ಪ!

Published : Mar 22, 2023, 05:51 PM IST

ತನ್ನ ಪುತ್ರಿ ರಾಜನಂದಿನಿಗೆ ಟಿಕೆಟ್‌ ಕೊಡಿಸಲು ಕಾಂಗ್ರೆಸ್‌ ನಾಯಕ ಕಾಗೋಡು ತಿಮ್ಮಪ್ಪ ಕಸರತ್ತು ನಡೆಸಿದ್ದಾರೆ. ಖರ್ಗೆಯವರನ್ನು ಭೇಟಿಯಾಗಿದ್ದಾರೆ.
 

ಬೆಂಗಳೂರು (ಮಾ.22): ಪುತ್ರಿಗೆ ಟಿಕೆಟ್‌ ಕೊಡಿಸಲು ಕಾಂಗ್ರೆಸ್‌ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಕಸರತ್ತು ನಡೆಸುತ್ತಿದ್ದಾರೆ. ಈ ಕುರಿತಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಭೇಟಿಯಾಗಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಮಗಳು ರಾಜನಂದಿನಿಗೆ ಟಿಕೆಟ್‌ ಕೊಡುವಂತೆ ಖರ್ಗೆ ಅವರಲ್ಲಿ ಮನವಿ ಮಾಡಿದ್ದಾರೆ. ನಾನು ಮೂಲತಃ ಕಾಂಗ್ರೆಸ್‌. ಅನೇಕ ಆಕಾಂಕ್ಷಿಗಳಿದ್ದಾರೆ. ಹಾಗಾಗಿ ಈ ಬಾರಿ ಒಂದು ಅವಕಾಶ ಕೊಡುವಂತೆ ಕೇಳಿದ್ದೇನೆ ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಹಸಿರುಮಕ್ಕಿ ಸೇತುವೆ ವಿಳಂಬ ಮಾಡುವುದು ಸರಿಯಲ್ಲ; ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಕಾಗೋಡು ತಿಮ್ಮಪ್ಪ

ಟಿಕೆಟ್‌ ನೀಡುವ ಮುನ್ನ ಹಲವು ಬೇಡಿಕೆಗಳು ಬರುತ್ತಿವೆ. ಸಾಗರ-ಹೊಸನಗರ ಕ್ಷೇತ್ರದಲ್ಲಿ ಮಗಳು ರಾಜನಂದಿನಿಗೆ ಅವಕಾಶ ನೀಡಿ ಎಂದು ಕೇಳಿದ್ದೇನೆ. ಒಂದು ಅವಕಾಶ ಕೊಡಿ ಎಂದಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more