Karnataka assembly Election: ಪುತ್ರಿ ರಾಜನಂದಿನಿಗೆ ಟಿಕೆಟ್‌, ಖರ್ಗೆ ಭೇಟಿಯಾದ ಕಾಗೋಡು ತಿಮ್ಮಪ್ಪ!

Karnataka assembly Election: ಪುತ್ರಿ ರಾಜನಂದಿನಿಗೆ ಟಿಕೆಟ್‌, ಖರ್ಗೆ ಭೇಟಿಯಾದ ಕಾಗೋಡು ತಿಮ್ಮಪ್ಪ!

Published : Mar 22, 2023, 05:51 PM IST

ತನ್ನ ಪುತ್ರಿ ರಾಜನಂದಿನಿಗೆ ಟಿಕೆಟ್‌ ಕೊಡಿಸಲು ಕಾಂಗ್ರೆಸ್‌ ನಾಯಕ ಕಾಗೋಡು ತಿಮ್ಮಪ್ಪ ಕಸರತ್ತು ನಡೆಸಿದ್ದಾರೆ. ಖರ್ಗೆಯವರನ್ನು ಭೇಟಿಯಾಗಿದ್ದಾರೆ.
 

ಬೆಂಗಳೂರು (ಮಾ.22): ಪುತ್ರಿಗೆ ಟಿಕೆಟ್‌ ಕೊಡಿಸಲು ಕಾಂಗ್ರೆಸ್‌ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಕಸರತ್ತು ನಡೆಸುತ್ತಿದ್ದಾರೆ. ಈ ಕುರಿತಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಭೇಟಿಯಾಗಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಮಗಳು ರಾಜನಂದಿನಿಗೆ ಟಿಕೆಟ್‌ ಕೊಡುವಂತೆ ಖರ್ಗೆ ಅವರಲ್ಲಿ ಮನವಿ ಮಾಡಿದ್ದಾರೆ. ನಾನು ಮೂಲತಃ ಕಾಂಗ್ರೆಸ್‌. ಅನೇಕ ಆಕಾಂಕ್ಷಿಗಳಿದ್ದಾರೆ. ಹಾಗಾಗಿ ಈ ಬಾರಿ ಒಂದು ಅವಕಾಶ ಕೊಡುವಂತೆ ಕೇಳಿದ್ದೇನೆ ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಹಸಿರುಮಕ್ಕಿ ಸೇತುವೆ ವಿಳಂಬ ಮಾಡುವುದು ಸರಿಯಲ್ಲ; ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಕಾಗೋಡು ತಿಮ್ಮಪ್ಪ

ಟಿಕೆಟ್‌ ನೀಡುವ ಮುನ್ನ ಹಲವು ಬೇಡಿಕೆಗಳು ಬರುತ್ತಿವೆ. ಸಾಗರ-ಹೊಸನಗರ ಕ್ಷೇತ್ರದಲ್ಲಿ ಮಗಳು ರಾಜನಂದಿನಿಗೆ ಅವಕಾಶ ನೀಡಿ ಎಂದು ಕೇಳಿದ್ದೇನೆ. ಒಂದು ಅವಕಾಶ ಕೊಡಿ ಎಂದಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more