Assembly Election: ಕುಬೇರನ ಮೂಲೆಯಿಂದಲೇ ಶುರು "ಬಂಡೆ" ದಂಡಯಾತ್ರೆ!

Assembly Election: ಕುಬೇರನ ಮೂಲೆಯಿಂದಲೇ ಶುರು "ಬಂಡೆ" ದಂಡಯಾತ್ರೆ!

Published : Feb 04, 2023, 10:50 AM IST

ಕುಬೇರನ ಮೂಲೆಯಿಂದಲೇ ಶುರು "ಬಂಡೆ" ದಂಡಯಾತ್ರೆ..!
ಕುರುಡುಮಲೆ ಗಣೇಶ ಸನ್ನಿಧಾನದಿಂದ ದಿಗ್ಗಜರ ದಿಗ್ವಿಜಯ..!
ಡಿಕೆಶಿ.. ಸಿದ್ದು.. ಕುಮಾರಣ್ಣ.. ಯಾರಿಗೆ ರಾಜಪಟ್ಟ..!?

ಬೆಂಗಳೂರು (ಫೆ.04): ಕುಬೇರನ ಮೂಲೆಯಿಂದಲೇ ಶುರು ಬಂಡೆ ದಂಡಯಾತ್ರೆ..! ಕುರುಡುಮಲೆ ಗಣೇಶನ ಸನ್ನಿಧಾನದಿಂದ ದಿಗ್ಗಜರ ದಿಗ್ವಿಜಯ..! ಡಿಕೆಶಿ.. ಸಿದ್ದು.. ಕುಮಾರಣ್ಣ..ಯಾರಿಗೆ ರಾಜಪಟ್ಟ ಎನ್ನುವುದರ ವಿಶೇಷ ವರದಿ ಇಲ್ಲಿದೆ ನೋಡಿ..

ಕುರುಡುಮಲೆ ಕುರುಕ್ಷೇತ್ರ... ಇದು ರಾಜ್ಯದ ಮೂವರು ದಿಗ್ಗಜರ ಮಧ್ಯೆ ಶುರುವಾಗಿರೋ ಕುರುಕ್ಷೇತ್ರ... ಅವತ್ತು ದೇವೇಗೌಡರು, ಎಸ್.ಎಂ ಕೃಷ್ಣ ಮತ್ತು ಸಿದ್ದರಾಮಯ್ಯ. ಇವತ್ತು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ಕುಮಾರಸ್ವಾಮಿ. ಇವರೇ ಕುರುಡುಮಲೆ ಕುರುಕ್ಷೇತ್ರದ ತ್ರಿಮೂರ್ತಿಗಳು. ಕುರುಡುಮಲೆ, ಕುಬೇರನ ಮೂಲೆ ಮತ್ತು ಮುಖ್ಯಮಂತ್ರಿ ಪಟ್ಟ. ಏನಿದರ ರಹಸ್ಯ..? ಏನಿದು ಕುರುಡುಮಲೆ ಕುರುಕ್ಷೇತ್ರ..?  1994ರಲ್ಲಿ ದೇವೇಗೌಡರು, 1999ರಲ್ಲಿ ಎಸ್.ಎಂ ಕೃಷ್ಣ, 2013ರಲ್ಲಿ ಸಿದ್ದರಾಮಯ್ಯ. ದಿಗ್ಗಜರಿಗೆ ಒಲಿದ ಕುರುಡುಮಲೆ ಗಣೇಶನ ಅನುಗ್ರಹ ಈ ಬಾರಿ ಯಾರಿಗೆ..? ಸಿದ್ದರಾಮಯ್ಯವರಿಗಾ, ಡಿಕೆಶಿಯವರಿಗಿ, ದಳಪತಿಗಾ..? ಎನ್ನುವುದು ರಾಜ್ಯ ಎಲ್ಲ ಮತದಾರರ ಪ್ರಶ್ನೆಯಾಗಿದೆ.

ಕಾಂಗ್ರೆಸ್‌ನ ನಾಲ್ವರಿಗೆ ಟಿಕೆಟ್ ಕೈತಪ್ಪುವ ಭೀತಿ, ಜೋರಾಯ್ತು ಜಾರಕಿಹೊಳಿ ಸಿಡಿ ಜಟಾಪಟಿ!

ಇದು ರಾಜ್ಯ ರಾಜಕಾರಣದಲ್ಲಿ ಶುರುವಾಗಿರೋ ಕುರುಡುಮಲೆ ಕುರುಕ್ಷೇತ್ರದ ರೋಚಕ ಸ್ಟೋರಿ. ಎರಡು ಪಕ್ಷಗಳ ಮೂವರು ದಿಗ್ಗಜ ನಾಯಕರ ಮಧ್ಯೆ ಸಿಎಂ ಕುರ್ಚಿಗಾಗಿ ನಡೀತಾ ಇರೋ ಚದುರಂಗದಾಟ. ತ್ರಿಮೂರ್ತಿಗಳಲ್ಲಿ ಕುರುಡುಮಲೆ ಕುರುಕ್ಷೇತ್ರ ಗೆಲ್ಲೋರು ಯಾರು..?ದೇವೇಗೌಡ್ರು, ಎಸ್.ಎಂ ಕೃಷ್ಣ, ಸಿದ್ದರಾಮಯ್ಯಗೆ ಒಲಿದ ಕುರುಡುಮಲೆ ಗಣೇಶನ ಅನುಗ್ರಹ ಈ ಬಾರಿ ಯಾರ ಮೇಲೆ..? ಮತ್ತೆ ಸಿದ್ದುನಾ..? ಡಿಕೆ ಸಾಹೇಬನಾ.., ದಳಪತಿನಾ..? ಕಾದು ನೋಡೋಣ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more