Assembly Election: ಕುಬೇರನ ಮೂಲೆಯಿಂದಲೇ ಶುರು "ಬಂಡೆ" ದಂಡಯಾತ್ರೆ!

Assembly Election: ಕುಬೇರನ ಮೂಲೆಯಿಂದಲೇ ಶುರು "ಬಂಡೆ" ದಂಡಯಾತ್ರೆ!

Published : Feb 04, 2023, 10:50 AM IST

ಕುಬೇರನ ಮೂಲೆಯಿಂದಲೇ ಶುರು "ಬಂಡೆ" ದಂಡಯಾತ್ರೆ..!
ಕುರುಡುಮಲೆ ಗಣೇಶ ಸನ್ನಿಧಾನದಿಂದ ದಿಗ್ಗಜರ ದಿಗ್ವಿಜಯ..!
ಡಿಕೆಶಿ.. ಸಿದ್ದು.. ಕುಮಾರಣ್ಣ.. ಯಾರಿಗೆ ರಾಜಪಟ್ಟ..!?

ಬೆಂಗಳೂರು (ಫೆ.04): ಕುಬೇರನ ಮೂಲೆಯಿಂದಲೇ ಶುರು ಬಂಡೆ ದಂಡಯಾತ್ರೆ..! ಕುರುಡುಮಲೆ ಗಣೇಶನ ಸನ್ನಿಧಾನದಿಂದ ದಿಗ್ಗಜರ ದಿಗ್ವಿಜಯ..! ಡಿಕೆಶಿ.. ಸಿದ್ದು.. ಕುಮಾರಣ್ಣ..ಯಾರಿಗೆ ರಾಜಪಟ್ಟ ಎನ್ನುವುದರ ವಿಶೇಷ ವರದಿ ಇಲ್ಲಿದೆ ನೋಡಿ..

ಕುರುಡುಮಲೆ ಕುರುಕ್ಷೇತ್ರ... ಇದು ರಾಜ್ಯದ ಮೂವರು ದಿಗ್ಗಜರ ಮಧ್ಯೆ ಶುರುವಾಗಿರೋ ಕುರುಕ್ಷೇತ್ರ... ಅವತ್ತು ದೇವೇಗೌಡರು, ಎಸ್.ಎಂ ಕೃಷ್ಣ ಮತ್ತು ಸಿದ್ದರಾಮಯ್ಯ. ಇವತ್ತು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ಕುಮಾರಸ್ವಾಮಿ. ಇವರೇ ಕುರುಡುಮಲೆ ಕುರುಕ್ಷೇತ್ರದ ತ್ರಿಮೂರ್ತಿಗಳು. ಕುರುಡುಮಲೆ, ಕುಬೇರನ ಮೂಲೆ ಮತ್ತು ಮುಖ್ಯಮಂತ್ರಿ ಪಟ್ಟ. ಏನಿದರ ರಹಸ್ಯ..? ಏನಿದು ಕುರುಡುಮಲೆ ಕುರುಕ್ಷೇತ್ರ..?  1994ರಲ್ಲಿ ದೇವೇಗೌಡರು, 1999ರಲ್ಲಿ ಎಸ್.ಎಂ ಕೃಷ್ಣ, 2013ರಲ್ಲಿ ಸಿದ್ದರಾಮಯ್ಯ. ದಿಗ್ಗಜರಿಗೆ ಒಲಿದ ಕುರುಡುಮಲೆ ಗಣೇಶನ ಅನುಗ್ರಹ ಈ ಬಾರಿ ಯಾರಿಗೆ..? ಸಿದ್ದರಾಮಯ್ಯವರಿಗಾ, ಡಿಕೆಶಿಯವರಿಗಿ, ದಳಪತಿಗಾ..? ಎನ್ನುವುದು ರಾಜ್ಯ ಎಲ್ಲ ಮತದಾರರ ಪ್ರಶ್ನೆಯಾಗಿದೆ.

ಕಾಂಗ್ರೆಸ್‌ನ ನಾಲ್ವರಿಗೆ ಟಿಕೆಟ್ ಕೈತಪ್ಪುವ ಭೀತಿ, ಜೋರಾಯ್ತು ಜಾರಕಿಹೊಳಿ ಸಿಡಿ ಜಟಾಪಟಿ!

ಇದು ರಾಜ್ಯ ರಾಜಕಾರಣದಲ್ಲಿ ಶುರುವಾಗಿರೋ ಕುರುಡುಮಲೆ ಕುರುಕ್ಷೇತ್ರದ ರೋಚಕ ಸ್ಟೋರಿ. ಎರಡು ಪಕ್ಷಗಳ ಮೂವರು ದಿಗ್ಗಜ ನಾಯಕರ ಮಧ್ಯೆ ಸಿಎಂ ಕುರ್ಚಿಗಾಗಿ ನಡೀತಾ ಇರೋ ಚದುರಂಗದಾಟ. ತ್ರಿಮೂರ್ತಿಗಳಲ್ಲಿ ಕುರುಡುಮಲೆ ಕುರುಕ್ಷೇತ್ರ ಗೆಲ್ಲೋರು ಯಾರು..?ದೇವೇಗೌಡ್ರು, ಎಸ್.ಎಂ ಕೃಷ್ಣ, ಸಿದ್ದರಾಮಯ್ಯಗೆ ಒಲಿದ ಕುರುಡುಮಲೆ ಗಣೇಶನ ಅನುಗ್ರಹ ಈ ಬಾರಿ ಯಾರ ಮೇಲೆ..? ಮತ್ತೆ ಸಿದ್ದುನಾ..? ಡಿಕೆ ಸಾಹೇಬನಾ.., ದಳಪತಿನಾ..? ಕಾದು ನೋಡೋಣ. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
Read more