Assembly Election: ಕುಬೇರನ ಮೂಲೆಯಿಂದಲೇ ಶುರು "ಬಂಡೆ" ದಂಡಯಾತ್ರೆ!

Assembly Election: ಕುಬೇರನ ಮೂಲೆಯಿಂದಲೇ ಶುರು "ಬಂಡೆ" ದಂಡಯಾತ್ರೆ!

Published : Feb 04, 2023, 10:50 AM IST

ಕುಬೇರನ ಮೂಲೆಯಿಂದಲೇ ಶುರು "ಬಂಡೆ" ದಂಡಯಾತ್ರೆ..!
ಕುರುಡುಮಲೆ ಗಣೇಶ ಸನ್ನಿಧಾನದಿಂದ ದಿಗ್ಗಜರ ದಿಗ್ವಿಜಯ..!
ಡಿಕೆಶಿ.. ಸಿದ್ದು.. ಕುಮಾರಣ್ಣ.. ಯಾರಿಗೆ ರಾಜಪಟ್ಟ..!?

ಬೆಂಗಳೂರು (ಫೆ.04): ಕುಬೇರನ ಮೂಲೆಯಿಂದಲೇ ಶುರು ಬಂಡೆ ದಂಡಯಾತ್ರೆ..! ಕುರುಡುಮಲೆ ಗಣೇಶನ ಸನ್ನಿಧಾನದಿಂದ ದಿಗ್ಗಜರ ದಿಗ್ವಿಜಯ..! ಡಿಕೆಶಿ.. ಸಿದ್ದು.. ಕುಮಾರಣ್ಣ..ಯಾರಿಗೆ ರಾಜಪಟ್ಟ ಎನ್ನುವುದರ ವಿಶೇಷ ವರದಿ ಇಲ್ಲಿದೆ ನೋಡಿ..

ಕುರುಡುಮಲೆ ಕುರುಕ್ಷೇತ್ರ... ಇದು ರಾಜ್ಯದ ಮೂವರು ದಿಗ್ಗಜರ ಮಧ್ಯೆ ಶುರುವಾಗಿರೋ ಕುರುಕ್ಷೇತ್ರ... ಅವತ್ತು ದೇವೇಗೌಡರು, ಎಸ್.ಎಂ ಕೃಷ್ಣ ಮತ್ತು ಸಿದ್ದರಾಮಯ್ಯ. ಇವತ್ತು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ಕುಮಾರಸ್ವಾಮಿ. ಇವರೇ ಕುರುಡುಮಲೆ ಕುರುಕ್ಷೇತ್ರದ ತ್ರಿಮೂರ್ತಿಗಳು. ಕುರುಡುಮಲೆ, ಕುಬೇರನ ಮೂಲೆ ಮತ್ತು ಮುಖ್ಯಮಂತ್ರಿ ಪಟ್ಟ. ಏನಿದರ ರಹಸ್ಯ..? ಏನಿದು ಕುರುಡುಮಲೆ ಕುರುಕ್ಷೇತ್ರ..?  1994ರಲ್ಲಿ ದೇವೇಗೌಡರು, 1999ರಲ್ಲಿ ಎಸ್.ಎಂ ಕೃಷ್ಣ, 2013ರಲ್ಲಿ ಸಿದ್ದರಾಮಯ್ಯ. ದಿಗ್ಗಜರಿಗೆ ಒಲಿದ ಕುರುಡುಮಲೆ ಗಣೇಶನ ಅನುಗ್ರಹ ಈ ಬಾರಿ ಯಾರಿಗೆ..? ಸಿದ್ದರಾಮಯ್ಯವರಿಗಾ, ಡಿಕೆಶಿಯವರಿಗಿ, ದಳಪತಿಗಾ..? ಎನ್ನುವುದು ರಾಜ್ಯ ಎಲ್ಲ ಮತದಾರರ ಪ್ರಶ್ನೆಯಾಗಿದೆ.

ಕಾಂಗ್ರೆಸ್‌ನ ನಾಲ್ವರಿಗೆ ಟಿಕೆಟ್ ಕೈತಪ್ಪುವ ಭೀತಿ, ಜೋರಾಯ್ತು ಜಾರಕಿಹೊಳಿ ಸಿಡಿ ಜಟಾಪಟಿ!

ಇದು ರಾಜ್ಯ ರಾಜಕಾರಣದಲ್ಲಿ ಶುರುವಾಗಿರೋ ಕುರುಡುಮಲೆ ಕುರುಕ್ಷೇತ್ರದ ರೋಚಕ ಸ್ಟೋರಿ. ಎರಡು ಪಕ್ಷಗಳ ಮೂವರು ದಿಗ್ಗಜ ನಾಯಕರ ಮಧ್ಯೆ ಸಿಎಂ ಕುರ್ಚಿಗಾಗಿ ನಡೀತಾ ಇರೋ ಚದುರಂಗದಾಟ. ತ್ರಿಮೂರ್ತಿಗಳಲ್ಲಿ ಕುರುಡುಮಲೆ ಕುರುಕ್ಷೇತ್ರ ಗೆಲ್ಲೋರು ಯಾರು..?ದೇವೇಗೌಡ್ರು, ಎಸ್.ಎಂ ಕೃಷ್ಣ, ಸಿದ್ದರಾಮಯ್ಯಗೆ ಒಲಿದ ಕುರುಡುಮಲೆ ಗಣೇಶನ ಅನುಗ್ರಹ ಈ ಬಾರಿ ಯಾರ ಮೇಲೆ..? ಮತ್ತೆ ಸಿದ್ದುನಾ..? ಡಿಕೆ ಸಾಹೇಬನಾ.., ದಳಪತಿನಾ..? ಕಾದು ನೋಡೋಣ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more