ಸವದಿ, ಶೆಟ್ಟರ್ ಕಾಂಗ್ರೆಸ್‌ಗೆ ಹೋಗಿರೋದು ಬಿಜೆಪಿಗೆ ಪ್ಲಸ್:ಸಿ ಎಂ ಬೊಮ್ಮಾಯಿ

ಸವದಿ, ಶೆಟ್ಟರ್ ಕಾಂಗ್ರೆಸ್‌ಗೆ ಹೋಗಿರೋದು ಬಿಜೆಪಿಗೆ ಪ್ಲಸ್:ಸಿ ಎಂ ಬೊಮ್ಮಾಯಿ

Published : Apr 24, 2023, 03:05 PM IST

ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಅವರು ಕಾಂಗ್ರೆಸ್ ಗೆ ಹೋಗಿರೋದರಿಂದ ಬಿಜೆಪಿಗೆ ಒಳಿತಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ

ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಅವರು ಕಾಂಗ್ರೆಸ್ ಗೆ ಹೋಗಿರೋದರಿಂದ ಬಿಜೆಪಿಗೆ ಒಳಿತಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಪದವಿ ಪಡೆದು ನಂತರ ಕಾಂಗ್ರೆಸ್ ಗೆ ಹೋಗಿರುವ ಅವರನ್ನು ಜನರು ಒಪ್ಪುವುದಿಲ್ಲ. ಕಾಂಗ್ರೆಸ್ ಮಿತ್ರರಿಗೆ ನಾನು ಧನ್ಯವಾದ ಹೇಳಲು ಇಷ್ಟ ಪಡುತ್ತೇನೆ. ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಪ್ಲಸ್ ಆಗುತ್ತದೆ. ಅವರ ಕ್ಷೇತ್ರದಲ್ಲಿ ಅವರ ವಿರುದ್ದ ಜನರು ಮಾತನಾಡುತ್ತಿದ್ದಾರೆ ಎಂದಿದ್ದಾರೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more