ಸವದಿ, ಶೆಟ್ಟರ್ ಕಾಂಗ್ರೆಸ್‌ಗೆ ಹೋಗಿರೋದು ಬಿಜೆಪಿಗೆ ಪ್ಲಸ್:ಸಿ ಎಂ ಬೊಮ್ಮಾಯಿ

ಸವದಿ, ಶೆಟ್ಟರ್ ಕಾಂಗ್ರೆಸ್‌ಗೆ ಹೋಗಿರೋದು ಬಿಜೆಪಿಗೆ ಪ್ಲಸ್:ಸಿ ಎಂ ಬೊಮ್ಮಾಯಿ

Published : Apr 24, 2023, 03:05 PM IST

ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಅವರು ಕಾಂಗ್ರೆಸ್ ಗೆ ಹೋಗಿರೋದರಿಂದ ಬಿಜೆಪಿಗೆ ಒಳಿತಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ

ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಅವರು ಕಾಂಗ್ರೆಸ್ ಗೆ ಹೋಗಿರೋದರಿಂದ ಬಿಜೆಪಿಗೆ ಒಳಿತಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಪದವಿ ಪಡೆದು ನಂತರ ಕಾಂಗ್ರೆಸ್ ಗೆ ಹೋಗಿರುವ ಅವರನ್ನು ಜನರು ಒಪ್ಪುವುದಿಲ್ಲ. ಕಾಂಗ್ರೆಸ್ ಮಿತ್ರರಿಗೆ ನಾನು ಧನ್ಯವಾದ ಹೇಳಲು ಇಷ್ಟ ಪಡುತ್ತೇನೆ. ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಪ್ಲಸ್ ಆಗುತ್ತದೆ. ಅವರ ಕ್ಷೇತ್ರದಲ್ಲಿ ಅವರ ವಿರುದ್ದ ಜನರು ಮಾತನಾಡುತ್ತಿದ್ದಾರೆ ಎಂದಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more