ವರುಣಾ ಅಭ್ಯರ್ಥಿ ಅಭಿಷೇಕ್ ಕಾಣೆ..ಕಂಗಲಾದ ಜೆಡಿಎಸ್‌ ಕಾರ್ಯಕರ್ತರು..!

ವರುಣಾ ಅಭ್ಯರ್ಥಿ ಅಭಿಷೇಕ್ ಕಾಣೆ..ಕಂಗಲಾದ ಜೆಡಿಎಸ್‌ ಕಾರ್ಯಕರ್ತರು..!

Published : Apr 07, 2023, 12:46 PM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ವರುಣಾ ಕ್ಷೇತ್ರದ JDS ಅಭ್ಯರ್ಥಿ ಅಭಿಷೇಕ್ ಕಾಣೆಯಾಗಿದ್ದಾರೆ.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಹೀಗಾಗಿ ಜೆಡಿಎಸ್ 123 ಸ್ಥಾನ ಗೆಲ್ಲಲು ಹೋರಾಟ ಮಾಡಿಕೊಂಡು ಬರುತ್ತಿದೆ. ಆದರೆ ವರುಣಾ ಕ್ಷೇತ್ರದ JDS ಅಭ್ಯರ್ಥಿಅಭಿಷೇಕ್ ಕಾಣೆಯಾಗಿದ್ದು,  ಅಭಿಷೇಕ್ ನಡೆಯಿಂದ   ಜೆಡಿಎಸ್‌ ಕಾರ್ಯಕರ್ತರು ಕಂಗಲಾಗಿದ್ದಾರೆ.  ಹೀಗಾಗಿ ಈ ಬಗ್ಗೆ   ಪಕ್ಷದ ಮುಖಂಡರನ್ನು ಕೇಳಿದರು  ಸರಿಯಾದ ಉತ್ತರ ಬಾರದಿದ್ದು, ವರಿಷ್ಠರಿಗೆ ದೂರು ನೀಡಲು JDS ಕಾರ್ಯಕರ್ತರು ಮುಂದಾಗಿದ್ದಾರೆ.  ಇನ್ನು ಜೆಡಿಎಸ್‌ ಮೊದಲ ಪಟ್ಟಿಯಲ್ಲೇ ವರುಣ ಅಭ್ಯರ್ಥಿ ಘೋಷಣೆ ಆಗಿದ್ದರು ಇದುವರೆಗೆ ಒಂದು ಕ್ಷೇತ್ರದಲ್ಲೂ ಅಭಿಷೇಕ್‌ ಸಭೆ ನಡೆಸಲಿಲ್ಲ.  ಪೋನ್‌ ಮಾಡಿದರು ಅಭಿಷೇಕ್‌ ಕರೆ ಸ್ವೀಕರಿಸದಿದ್ದು , ತೆರೆ ಮರೆಯಲ್ಲಿ ಸಿದ್ದುಗೆ ಸಹಾಯ ಮಾಡ್ತಿದ್ದಾರ ಎಚ್‌ಡಿಕೆ  ಎನ್ನುವ ಅನುಮಾನ ಮೂಡಿದೆ .
 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more