ವರುಣಾ ಅಭ್ಯರ್ಥಿ ಅಭಿಷೇಕ್ ಕಾಣೆ..ಕಂಗಲಾದ ಜೆಡಿಎಸ್‌ ಕಾರ್ಯಕರ್ತರು..!

ವರುಣಾ ಅಭ್ಯರ್ಥಿ ಅಭಿಷೇಕ್ ಕಾಣೆ..ಕಂಗಲಾದ ಜೆಡಿಎಸ್‌ ಕಾರ್ಯಕರ್ತರು..!

Published : Apr 07, 2023, 12:46 PM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ವರುಣಾ ಕ್ಷೇತ್ರದ JDS ಅಭ್ಯರ್ಥಿ ಅಭಿಷೇಕ್ ಕಾಣೆಯಾಗಿದ್ದಾರೆ.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಹೀಗಾಗಿ ಜೆಡಿಎಸ್ 123 ಸ್ಥಾನ ಗೆಲ್ಲಲು ಹೋರಾಟ ಮಾಡಿಕೊಂಡು ಬರುತ್ತಿದೆ. ಆದರೆ ವರುಣಾ ಕ್ಷೇತ್ರದ JDS ಅಭ್ಯರ್ಥಿಅಭಿಷೇಕ್ ಕಾಣೆಯಾಗಿದ್ದು,  ಅಭಿಷೇಕ್ ನಡೆಯಿಂದ   ಜೆಡಿಎಸ್‌ ಕಾರ್ಯಕರ್ತರು ಕಂಗಲಾಗಿದ್ದಾರೆ.  ಹೀಗಾಗಿ ಈ ಬಗ್ಗೆ   ಪಕ್ಷದ ಮುಖಂಡರನ್ನು ಕೇಳಿದರು  ಸರಿಯಾದ ಉತ್ತರ ಬಾರದಿದ್ದು, ವರಿಷ್ಠರಿಗೆ ದೂರು ನೀಡಲು JDS ಕಾರ್ಯಕರ್ತರು ಮುಂದಾಗಿದ್ದಾರೆ.  ಇನ್ನು ಜೆಡಿಎಸ್‌ ಮೊದಲ ಪಟ್ಟಿಯಲ್ಲೇ ವರುಣ ಅಭ್ಯರ್ಥಿ ಘೋಷಣೆ ಆಗಿದ್ದರು ಇದುವರೆಗೆ ಒಂದು ಕ್ಷೇತ್ರದಲ್ಲೂ ಅಭಿಷೇಕ್‌ ಸಭೆ ನಡೆಸಲಿಲ್ಲ.  ಪೋನ್‌ ಮಾಡಿದರು ಅಭಿಷೇಕ್‌ ಕರೆ ಸ್ವೀಕರಿಸದಿದ್ದು , ತೆರೆ ಮರೆಯಲ್ಲಿ ಸಿದ್ದುಗೆ ಸಹಾಯ ಮಾಡ್ತಿದ್ದಾರ ಎಚ್‌ಡಿಕೆ  ಎನ್ನುವ ಅನುಮಾನ ಮೂಡಿದೆ .
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more