ವರುಣಾ ಅಭ್ಯರ್ಥಿ ಅಭಿಷೇಕ್ ಕಾಣೆ..ಕಂಗಲಾದ ಜೆಡಿಎಸ್‌ ಕಾರ್ಯಕರ್ತರು..!

ವರುಣಾ ಅಭ್ಯರ್ಥಿ ಅಭಿಷೇಕ್ ಕಾಣೆ..ಕಂಗಲಾದ ಜೆಡಿಎಸ್‌ ಕಾರ್ಯಕರ್ತರು..!

Published : Apr 07, 2023, 12:46 PM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ವರುಣಾ ಕ್ಷೇತ್ರದ JDS ಅಭ್ಯರ್ಥಿ ಅಭಿಷೇಕ್ ಕಾಣೆಯಾಗಿದ್ದಾರೆ.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಹೀಗಾಗಿ ಜೆಡಿಎಸ್ 123 ಸ್ಥಾನ ಗೆಲ್ಲಲು ಹೋರಾಟ ಮಾಡಿಕೊಂಡು ಬರುತ್ತಿದೆ. ಆದರೆ ವರುಣಾ ಕ್ಷೇತ್ರದ JDS ಅಭ್ಯರ್ಥಿಅಭಿಷೇಕ್ ಕಾಣೆಯಾಗಿದ್ದು,  ಅಭಿಷೇಕ್ ನಡೆಯಿಂದ   ಜೆಡಿಎಸ್‌ ಕಾರ್ಯಕರ್ತರು ಕಂಗಲಾಗಿದ್ದಾರೆ.  ಹೀಗಾಗಿ ಈ ಬಗ್ಗೆ   ಪಕ್ಷದ ಮುಖಂಡರನ್ನು ಕೇಳಿದರು  ಸರಿಯಾದ ಉತ್ತರ ಬಾರದಿದ್ದು, ವರಿಷ್ಠರಿಗೆ ದೂರು ನೀಡಲು JDS ಕಾರ್ಯಕರ್ತರು ಮುಂದಾಗಿದ್ದಾರೆ.  ಇನ್ನು ಜೆಡಿಎಸ್‌ ಮೊದಲ ಪಟ್ಟಿಯಲ್ಲೇ ವರುಣ ಅಭ್ಯರ್ಥಿ ಘೋಷಣೆ ಆಗಿದ್ದರು ಇದುವರೆಗೆ ಒಂದು ಕ್ಷೇತ್ರದಲ್ಲೂ ಅಭಿಷೇಕ್‌ ಸಭೆ ನಡೆಸಲಿಲ್ಲ.  ಪೋನ್‌ ಮಾಡಿದರು ಅಭಿಷೇಕ್‌ ಕರೆ ಸ್ವೀಕರಿಸದಿದ್ದು , ತೆರೆ ಮರೆಯಲ್ಲಿ ಸಿದ್ದುಗೆ ಸಹಾಯ ಮಾಡ್ತಿದ್ದಾರ ಎಚ್‌ಡಿಕೆ  ಎನ್ನುವ ಅನುಮಾನ ಮೂಡಿದೆ .
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more