ವರುಣಾ ಅಭ್ಯರ್ಥಿ ಅಭಿಷೇಕ್ ಕಾಣೆ..ಕಂಗಲಾದ ಜೆಡಿಎಸ್‌ ಕಾರ್ಯಕರ್ತರು..!

ವರುಣಾ ಅಭ್ಯರ್ಥಿ ಅಭಿಷೇಕ್ ಕಾಣೆ..ಕಂಗಲಾದ ಜೆಡಿಎಸ್‌ ಕಾರ್ಯಕರ್ತರು..!

Published : Apr 07, 2023, 12:46 PM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ವರುಣಾ ಕ್ಷೇತ್ರದ JDS ಅಭ್ಯರ್ಥಿ ಅಭಿಷೇಕ್ ಕಾಣೆಯಾಗಿದ್ದಾರೆ.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಹೀಗಾಗಿ ಜೆಡಿಎಸ್ 123 ಸ್ಥಾನ ಗೆಲ್ಲಲು ಹೋರಾಟ ಮಾಡಿಕೊಂಡು ಬರುತ್ತಿದೆ. ಆದರೆ ವರುಣಾ ಕ್ಷೇತ್ರದ JDS ಅಭ್ಯರ್ಥಿಅಭಿಷೇಕ್ ಕಾಣೆಯಾಗಿದ್ದು,  ಅಭಿಷೇಕ್ ನಡೆಯಿಂದ   ಜೆಡಿಎಸ್‌ ಕಾರ್ಯಕರ್ತರು ಕಂಗಲಾಗಿದ್ದಾರೆ.  ಹೀಗಾಗಿ ಈ ಬಗ್ಗೆ   ಪಕ್ಷದ ಮುಖಂಡರನ್ನು ಕೇಳಿದರು  ಸರಿಯಾದ ಉತ್ತರ ಬಾರದಿದ್ದು, ವರಿಷ್ಠರಿಗೆ ದೂರು ನೀಡಲು JDS ಕಾರ್ಯಕರ್ತರು ಮುಂದಾಗಿದ್ದಾರೆ.  ಇನ್ನು ಜೆಡಿಎಸ್‌ ಮೊದಲ ಪಟ್ಟಿಯಲ್ಲೇ ವರುಣ ಅಭ್ಯರ್ಥಿ ಘೋಷಣೆ ಆಗಿದ್ದರು ಇದುವರೆಗೆ ಒಂದು ಕ್ಷೇತ್ರದಲ್ಲೂ ಅಭಿಷೇಕ್‌ ಸಭೆ ನಡೆಸಲಿಲ್ಲ.  ಪೋನ್‌ ಮಾಡಿದರು ಅಭಿಷೇಕ್‌ ಕರೆ ಸ್ವೀಕರಿಸದಿದ್ದು , ತೆರೆ ಮರೆಯಲ್ಲಿ ಸಿದ್ದುಗೆ ಸಹಾಯ ಮಾಡ್ತಿದ್ದಾರ ಎಚ್‌ಡಿಕೆ  ಎನ್ನುವ ಅನುಮಾನ ಮೂಡಿದೆ .
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more