Assembly election: ಹಾಸನ.. ಅರಸೀಕೆರೆ.. ಗೌಡರ ಕೋಟೆಯಲ್ಲಿ ಇದೆಂಥಾ ಯುದ್ಧ..?

Assembly election: ಹಾಸನ.. ಅರಸೀಕೆರೆ.. ಗೌಡರ ಕೋಟೆಯಲ್ಲಿ ಇದೆಂಥಾ ಯುದ್ಧ..?

Published : Feb 11, 2023, 02:12 PM IST

ಲೋಕಸಭಾ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಮೂವರು ಸ್ಪರ್ಧಿಸಿ ಪೆಟ್ಟು ತಿಂದಿದ್ದೇವೆ. ತುಮಕೂರಿನಲ್ಲಿ ದೇವೇಗೌಡರು ಸೋತು, ಪಕ್ಷಕ್ಕೂ ಹಿನ್ನಡೆಯಾಗಿದೆ. ಈಗ ಮತ್ತದೇ ತಪ್ಪು ಮಾಡಿದರೆ ಒಟ್ಟಾರೆ ಫಲಿತಾಂಶದ ಮೇಲೆ ಪೆಟ್ಟು ಬೀಳಲಿದೆ.

ಹಾಸನ (ಫೆ.11): ದೇವೇಗೌಡರ ಕೋಟೆ ಭದ್ರವಾಗತ್ತದೆಯೋ ಇಲ್ಲ ಛಿದ್ರವಾಗುತ್ತದೆಯೋ. ಗೌಡರ ಒಡ್ಡೋಲಗದಲ್ಲಿ ದಿನಕ್ಕೊಂದು ಆಟ ಹಾಗೂ ಕ್ಷಣಕ್ಕೊಂದು ಟ್ವಿಸ್ಟ್‌ ಲಭ್ಯವಾಗುತ್ತಿದೆ.

ಅದರಲ್ಲಿ ಗೌಡರ ಹಿರಿಯ ಸೊಸೆ ಭವಾನಿ ಅವರ ಟಿಕೆಟ್‌ ಓಟಕ್ಕೆ ಬ್ರೇಕ್‌ ಹಾಕಲು ಹಾಸನದಿಂದಲೇ ಸ್ಪರ್ಧೆ ಮಾಡಲಿದ್ದಾರೆಯೇ ಎಚ್.ಡಿ. ರೇವಣ್ಣ. ಈ ಮೂಲಕ ಅತ್ತಿಗೆ ಭವಾನಿ ರೇವಣ್ಣ ಅವರಿಗೆ ಹಾಸನದಿಂದ ಜೆಡಿಎಸ್‌ ಟಿಕೆಟ್‌ ನೀಡದೇ ತಪ್ಪಿಸುವ ಯೋಜನೆಗೆ ಮೈದುನ ಎಚ್.ಡಿ. ಕುಮಾರಸ್ವಾಮಿ ಪ್ಲಾನ್‌ ಮಾಡಿದ್ದಾರೆ. ಅಣ್ಣ, ತಮ್ಮ, ಅತ್ತಿಗೆ, ಮೈದುನ, ಇಬ್ಬರು ಮಕ್ಕಳು ಹಾಸನ ಟಿಕೆಟ್‌ ಕದನದಲ್ಲಿ ತೊಡಗಿದ್ದಾರೆ. ಟಿಕೆಟ್‌ಗಾಗಿ ದಳಪತಿಯನ್ನೂ ಭವಾನಿ ರೇವಣ್ಣ ಭೇಟಿ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಹೇಳಿಕೆ ನೀಡಿದ್ದ ಕುಮಾರಸ್ವಾಮಿ ಹಾಸನಕ್ಕೆ ಭವಾನಿ ರೇವಣ್ಣ ಅನಿವಾರ್ಯವಲ್ಲ ಎಂದು ಹೇಳಿದ್ದರು. ಜೊತೆಗೆ, ನಮ್ಮ ಕುಟುಂಬದಲ್ಲಿ ಇನ್ನೊಬ್ಬರು ಸ್ಪರ್ಧೆ ಮಾಡಿದರೆ ಕುಟುಂಬ ರಾಜಕಾರಣದ ಆರೋಪಕ್ಕೆ ನಾವೇ ಅಸ್ತ್ರ ನೀಡಿದಂತಾಗಲಿದೆ.

ಬಿಜೆಪಿ, ಕಾಂಗ್ರೆಸ್‌ ಆಡಳಿತದಲ್ಲಿ ಜನರ ಬದುಕಿನ ಜೊತೆ ಚೆಲ್ಲಾಟ: ಎಚ್‌ಡಿಕೆ

ಲೋಕಸಭಾ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಮೂವರು ಸ್ಪರ್ಧಿಸಿ ಪೆಟ್ಟು ತಿಂದಿದ್ದೇವೆ. ಇದೇ ಕಾರಣದಿಂದ ತುಮಕೂರಿನಲ್ಲಿ ದೇವೇಗೌಡರು ಸೋತು, ಪಕ್ಷಕ್ಕೂ ಹಿನ್ನಡೆಯಾಗಿದೆ. ಈಗ ಮತ್ತದೇ ತಪ್ಪು ಮಾಡಿದರೆ ಒಟ್ಟಾರೆ ಫಲಿತಾಂಶದ ಮೇಲೆ ಪೆಟ್ಟು ಬೀಳಲಿದೆ. ಹೀಗಾಗಿ, ಹಾಸನ ಟಿಕೆಟ್‌ ವಿಚಾರದಲ್ಲಿ ಯೋಜನೆ ಮಾಡಿ ನಿರ್ಧಾರ ಕೈಗೊಳ್ಳುವಂತೆ ಕುಮಾರಸ್ವಾಮಿ ಸಹೋದರ ರೇವಣ್ಣ ಕುಟುಂಬಕ್ಕೆ ತಿಳಿಸಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more