Assembly election: ಹಾಸನ.. ಅರಸೀಕೆರೆ.. ಗೌಡರ ಕೋಟೆಯಲ್ಲಿ ಇದೆಂಥಾ ಯುದ್ಧ..?

Assembly election: ಹಾಸನ.. ಅರಸೀಕೆರೆ.. ಗೌಡರ ಕೋಟೆಯಲ್ಲಿ ಇದೆಂಥಾ ಯುದ್ಧ..?

Published : Feb 11, 2023, 02:12 PM IST

ಲೋಕಸಭಾ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಮೂವರು ಸ್ಪರ್ಧಿಸಿ ಪೆಟ್ಟು ತಿಂದಿದ್ದೇವೆ. ತುಮಕೂರಿನಲ್ಲಿ ದೇವೇಗೌಡರು ಸೋತು, ಪಕ್ಷಕ್ಕೂ ಹಿನ್ನಡೆಯಾಗಿದೆ. ಈಗ ಮತ್ತದೇ ತಪ್ಪು ಮಾಡಿದರೆ ಒಟ್ಟಾರೆ ಫಲಿತಾಂಶದ ಮೇಲೆ ಪೆಟ್ಟು ಬೀಳಲಿದೆ.

ಹಾಸನ (ಫೆ.11): ದೇವೇಗೌಡರ ಕೋಟೆ ಭದ್ರವಾಗತ್ತದೆಯೋ ಇಲ್ಲ ಛಿದ್ರವಾಗುತ್ತದೆಯೋ. ಗೌಡರ ಒಡ್ಡೋಲಗದಲ್ಲಿ ದಿನಕ್ಕೊಂದು ಆಟ ಹಾಗೂ ಕ್ಷಣಕ್ಕೊಂದು ಟ್ವಿಸ್ಟ್‌ ಲಭ್ಯವಾಗುತ್ತಿದೆ.

ಅದರಲ್ಲಿ ಗೌಡರ ಹಿರಿಯ ಸೊಸೆ ಭವಾನಿ ಅವರ ಟಿಕೆಟ್‌ ಓಟಕ್ಕೆ ಬ್ರೇಕ್‌ ಹಾಕಲು ಹಾಸನದಿಂದಲೇ ಸ್ಪರ್ಧೆ ಮಾಡಲಿದ್ದಾರೆಯೇ ಎಚ್.ಡಿ. ರೇವಣ್ಣ. ಈ ಮೂಲಕ ಅತ್ತಿಗೆ ಭವಾನಿ ರೇವಣ್ಣ ಅವರಿಗೆ ಹಾಸನದಿಂದ ಜೆಡಿಎಸ್‌ ಟಿಕೆಟ್‌ ನೀಡದೇ ತಪ್ಪಿಸುವ ಯೋಜನೆಗೆ ಮೈದುನ ಎಚ್.ಡಿ. ಕುಮಾರಸ್ವಾಮಿ ಪ್ಲಾನ್‌ ಮಾಡಿದ್ದಾರೆ. ಅಣ್ಣ, ತಮ್ಮ, ಅತ್ತಿಗೆ, ಮೈದುನ, ಇಬ್ಬರು ಮಕ್ಕಳು ಹಾಸನ ಟಿಕೆಟ್‌ ಕದನದಲ್ಲಿ ತೊಡಗಿದ್ದಾರೆ. ಟಿಕೆಟ್‌ಗಾಗಿ ದಳಪತಿಯನ್ನೂ ಭವಾನಿ ರೇವಣ್ಣ ಭೇಟಿ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಹೇಳಿಕೆ ನೀಡಿದ್ದ ಕುಮಾರಸ್ವಾಮಿ ಹಾಸನಕ್ಕೆ ಭವಾನಿ ರೇವಣ್ಣ ಅನಿವಾರ್ಯವಲ್ಲ ಎಂದು ಹೇಳಿದ್ದರು. ಜೊತೆಗೆ, ನಮ್ಮ ಕುಟುಂಬದಲ್ಲಿ ಇನ್ನೊಬ್ಬರು ಸ್ಪರ್ಧೆ ಮಾಡಿದರೆ ಕುಟುಂಬ ರಾಜಕಾರಣದ ಆರೋಪಕ್ಕೆ ನಾವೇ ಅಸ್ತ್ರ ನೀಡಿದಂತಾಗಲಿದೆ.

ಬಿಜೆಪಿ, ಕಾಂಗ್ರೆಸ್‌ ಆಡಳಿತದಲ್ಲಿ ಜನರ ಬದುಕಿನ ಜೊತೆ ಚೆಲ್ಲಾಟ: ಎಚ್‌ಡಿಕೆ

ಲೋಕಸಭಾ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಮೂವರು ಸ್ಪರ್ಧಿಸಿ ಪೆಟ್ಟು ತಿಂದಿದ್ದೇವೆ. ಇದೇ ಕಾರಣದಿಂದ ತುಮಕೂರಿನಲ್ಲಿ ದೇವೇಗೌಡರು ಸೋತು, ಪಕ್ಷಕ್ಕೂ ಹಿನ್ನಡೆಯಾಗಿದೆ. ಈಗ ಮತ್ತದೇ ತಪ್ಪು ಮಾಡಿದರೆ ಒಟ್ಟಾರೆ ಫಲಿತಾಂಶದ ಮೇಲೆ ಪೆಟ್ಟು ಬೀಳಲಿದೆ. ಹೀಗಾಗಿ, ಹಾಸನ ಟಿಕೆಟ್‌ ವಿಚಾರದಲ್ಲಿ ಯೋಜನೆ ಮಾಡಿ ನಿರ್ಧಾರ ಕೈಗೊಳ್ಳುವಂತೆ ಕುಮಾರಸ್ವಾಮಿ ಸಹೋದರ ರೇವಣ್ಣ ಕುಟುಂಬಕ್ಕೆ ತಿಳಿಸಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more