ಕಾಂಗ್ರೆಸ್ ಸೇರಿದ ಸವದಿಯ ಕೈ ಹಿಡಿಯುತ್ತಾರಾ ಮತದಾರರು?

ಕಾಂಗ್ರೆಸ್ ಸೇರಿದ ಸವದಿಯ ಕೈ ಹಿಡಿಯುತ್ತಾರಾ ಮತದಾರರು?

Published : May 02, 2023, 09:33 AM ISTUpdated : May 02, 2023, 10:50 AM IST

ಹೈ ವೋಲ್ಟೇಜ್‌  ಬೆಳಗಾವಿಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುವರರು ಯಾರು?   ಬೆಳಗಾವಿಯ ಅಥಣಿ  ಜನರ ಒಲವು ಯಾರ ಕಡೆ? ಈ ಎಲ್ಲಾ ವಿಚಾರಗಳನ್ನು ಪಕ್ಷದ ಮುಖಂಡರು ನೇರಾನೇರ ಚರ್ಚೆ ನಡೆಸಿದ್ದಾರೆ. 
 

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಹೀಗಾಗಿ ಬೆಳಗಾವಿಯ ಅಥಣಿ  ರಣರೋಚಕ ಮೆಗಾಫೈಟ್‌ನ್ನು ಏಷ್ಯಾನೆಟ್​ ಸುವರ್ಣ ನ್ಯೂಸ್ ನಡೆಸಿದೆ. ಇಲ್ಲಿ ಘಟಾನುಘಟಿ ನಾಯಕರ ದಂಗಲ್ , ಕಾರ್ಯಕರ್ತರ ನಡುವೆ ಟಾಕ್ ವಾರ್ ನೋಡಬಹುದಾಗಿದೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌, ಪಾರ್ಟಿಯಿಂದ ನಾಯಕರು ವೇದಿಕೆಯಲ್ಲಿ ತಮ್ಮ ವಿಚಾರಗಳ ಮಂಥನ ನಡೆಸಿದ್ದಾರೆ. ಕಾಂಗ್ರೆಸ್‌'ನಿಂದ ಗಜಾನನ ಮನ್‌ಸೂಳಿ ಮತ್ತು ಸಿದ್ಧಾರ್ಥ ಸಿಂಗೆ, ಬಿಜೆಪಿಯಿಂದ ಲಿಂಗಪ್ಪ ನಂದೀಶ್ವರ ಮತ್ತು ಅನಿಲ್‌ ಸೌದ  ಜೆಡಿಎಸ್‌'ನಿಂದ  ಪ್ರಶಾಂತ್‌ ಬೆಳಂಕಿ, ಕೆಆರ್‌ಪಿಪಿ ಪಕ್ಷದಿಂದ ಬಸವರಾಜ ಬೀಸನಕೊಪ್ಪ ಮತ್ತು ಡಾ.ರಾಜ್‌ಕುಮಾರ್‌ ಯಲ್‌ಗಾಡ್‌, ಟಿಪ್ಪುಸುಲ್ತಾನ್‌ ಪಕ್ಷದಿಂದ ಪ್ರಮೋದ್‌ ಹೀರೆಮನ್‌ ಭಾಗಿಯಾಗಿದ್ದರು. ಇನ್ನು ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಕುಮಟಳ್ಳಿಗೆ ಲಕ್ಷ್ಮಣ ರೇಖೆ..ಕಾಂಗ್ರೆಸ್ ಸೇರಿದ ಸವದಿಯ ಕೈ ಹಿಡಿಯುತ್ತಾರಾ ಅಥಣಿ ಮತದಾರರು?ಸವದಿ ಸಾಹುಕಾರ್ ಬಗ್ಗೆ ಅಥಣಿ ಕ್ಷೇತ್ರದ ಜನರು ಹೇಳಿದ್ದೇನು?ಈ ಬಾರಿ ಯಾರಾಗ್ತಾರೆ.. ಅಥಣಿ ಕ್ಷೇತ್ರದ ಅರಸ..?
ಪಕ್ಷದ ಮುಖಂಡರು ನೇರಾನೇರ ಚರ್ಚೆ ನಡೆಸಿದ್ದಾರೆ. ಈ ವಿಡಿಯೋ ಇಲ್ಲಿದೆ ನೋಡಿ.
 

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?