Mutalik: ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಮುತಾಲಿಕ್ ಕಾದಾಟ: ಕ್ಷೇತ್ರ ಬಿಡುವಂತೆ ಸಲಹೆ

Mutalik: ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಮುತಾಲಿಕ್ ಕಾದಾಟ: ಕ್ಷೇತ್ರ ಬಿಡುವಂತೆ ಸಲಹೆ

Published : Dec 14, 2022, 11:36 AM IST

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಿದ್ಧತೆ ನಡೆಸಿದ್ದು, ಸಚಿವ ಸುನೀಲ್ ಕುಮಾರ್'ಗೆ ಬೇರೆ ಕಡೆ ಸ್ಪರ್ಧೆ ಮಾಡಲು ಸಲಹೆ ನೀಡಿದ್ದಾರೆ.
 

ಕಾರ್ಕಳದಲ್ಲಿ ಗುರು-ಶಿಷ್ಯರ ಕಾಳಗ ಏರ್ಪಟ್ಟಿದ್ದು, ಸಚಿವ ಸುನೀಲ್‌ ಕುಮಾರ್‌ ವಿರುದ್ಧ ತೊಡೆ ತಟ್ಟಲು ಪ್ರಮೋದ್ ಮುತಾಲಿಕ್ ಸಿದ್ಧತೆ ನಡೆಸಿದ್ದಾರೆ. ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುತಾಲಿಕ್‌ ತಯಾರಿ ನಡೆಸಿದ್ದಾರೆ. 'ನಿನ್ನ ಬೆಳಸಿದ ಗುರು ಬಂದಿದ್ದಾರೆ ಎಂದು ಕ್ಷೇತ್ರ ತ್ಯಾಗ ಮಾಡಿ,  ನಿಮ್ಮಲ್ಲಿ ನಿಜ ಹಿಂದುತ್ವ, ಆರ್‌ಎಸ್‌ಎಸ್‌ ಬದ್ಧತೆ ಇದ್ದರೆ ಕ್ಷೇತ್ರ ಬಿಡು. ಐದು ವರ್ಷದ ನಂತರ ನಿಮ್ಮನ್ನೇ ಈ ಕ್ಷೇತ್ರದಲ್ಲಿ  ನಿಲ್ಲಿಸುತ್ತೇನೆ ಎಂದು ಕಾರ್ಕಳದಲ್ಲಿ  ಸಚಿವ ಸುನೀಲ್‌ ಕುಮಾರ್‌ ವಿರುದ್ಧ ಮುತಾಲಿಕ್ ಗುಡುಗಿದ್ದಾರೆ.

ವರ್ಗಾವಣೆಯಲ್ಲಿ ಸರ್ಕಾರದ ಕುತಂತ್ರ: ಪೃಥ್ವಿ ರೆಡ್ಡಿ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more