Mutalik: ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಮುತಾಲಿಕ್ ಕಾದಾಟ: ಕ್ಷೇತ್ರ ಬಿಡುವಂತೆ ಸಲಹೆ

Mutalik: ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಮುತಾಲಿಕ್ ಕಾದಾಟ: ಕ್ಷೇತ್ರ ಬಿಡುವಂತೆ ಸಲಹೆ

Published : Dec 14, 2022, 11:36 AM IST

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಿದ್ಧತೆ ನಡೆಸಿದ್ದು, ಸಚಿವ ಸುನೀಲ್ ಕುಮಾರ್'ಗೆ ಬೇರೆ ಕಡೆ ಸ್ಪರ್ಧೆ ಮಾಡಲು ಸಲಹೆ ನೀಡಿದ್ದಾರೆ.
 

ಕಾರ್ಕಳದಲ್ಲಿ ಗುರು-ಶಿಷ್ಯರ ಕಾಳಗ ಏರ್ಪಟ್ಟಿದ್ದು, ಸಚಿವ ಸುನೀಲ್‌ ಕುಮಾರ್‌ ವಿರುದ್ಧ ತೊಡೆ ತಟ್ಟಲು ಪ್ರಮೋದ್ ಮುತಾಲಿಕ್ ಸಿದ್ಧತೆ ನಡೆಸಿದ್ದಾರೆ. ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುತಾಲಿಕ್‌ ತಯಾರಿ ನಡೆಸಿದ್ದಾರೆ. 'ನಿನ್ನ ಬೆಳಸಿದ ಗುರು ಬಂದಿದ್ದಾರೆ ಎಂದು ಕ್ಷೇತ್ರ ತ್ಯಾಗ ಮಾಡಿ,  ನಿಮ್ಮಲ್ಲಿ ನಿಜ ಹಿಂದುತ್ವ, ಆರ್‌ಎಸ್‌ಎಸ್‌ ಬದ್ಧತೆ ಇದ್ದರೆ ಕ್ಷೇತ್ರ ಬಿಡು. ಐದು ವರ್ಷದ ನಂತರ ನಿಮ್ಮನ್ನೇ ಈ ಕ್ಷೇತ್ರದಲ್ಲಿ  ನಿಲ್ಲಿಸುತ್ತೇನೆ ಎಂದು ಕಾರ್ಕಳದಲ್ಲಿ  ಸಚಿವ ಸುನೀಲ್‌ ಕುಮಾರ್‌ ವಿರುದ್ಧ ಮುತಾಲಿಕ್ ಗುಡುಗಿದ್ದಾರೆ.

ವರ್ಗಾವಣೆಯಲ್ಲಿ ಸರ್ಕಾರದ ಕುತಂತ್ರ: ಪೃಥ್ವಿ ರೆಡ್ಡಿ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more