Mutalik: ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಮುತಾಲಿಕ್ ಕಾದಾಟ: ಕ್ಷೇತ್ರ ಬಿಡುವಂತೆ ಸಲಹೆ

Mutalik: ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಮುತಾಲಿಕ್ ಕಾದಾಟ: ಕ್ಷೇತ್ರ ಬಿಡುವಂತೆ ಸಲಹೆ

Published : Dec 14, 2022, 11:36 AM IST

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಿದ್ಧತೆ ನಡೆಸಿದ್ದು, ಸಚಿವ ಸುನೀಲ್ ಕುಮಾರ್'ಗೆ ಬೇರೆ ಕಡೆ ಸ್ಪರ್ಧೆ ಮಾಡಲು ಸಲಹೆ ನೀಡಿದ್ದಾರೆ.
 

ಕಾರ್ಕಳದಲ್ಲಿ ಗುರು-ಶಿಷ್ಯರ ಕಾಳಗ ಏರ್ಪಟ್ಟಿದ್ದು, ಸಚಿವ ಸುನೀಲ್‌ ಕುಮಾರ್‌ ವಿರುದ್ಧ ತೊಡೆ ತಟ್ಟಲು ಪ್ರಮೋದ್ ಮುತಾಲಿಕ್ ಸಿದ್ಧತೆ ನಡೆಸಿದ್ದಾರೆ. ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುತಾಲಿಕ್‌ ತಯಾರಿ ನಡೆಸಿದ್ದಾರೆ. 'ನಿನ್ನ ಬೆಳಸಿದ ಗುರು ಬಂದಿದ್ದಾರೆ ಎಂದು ಕ್ಷೇತ್ರ ತ್ಯಾಗ ಮಾಡಿ,  ನಿಮ್ಮಲ್ಲಿ ನಿಜ ಹಿಂದುತ್ವ, ಆರ್‌ಎಸ್‌ಎಸ್‌ ಬದ್ಧತೆ ಇದ್ದರೆ ಕ್ಷೇತ್ರ ಬಿಡು. ಐದು ವರ್ಷದ ನಂತರ ನಿಮ್ಮನ್ನೇ ಈ ಕ್ಷೇತ್ರದಲ್ಲಿ  ನಿಲ್ಲಿಸುತ್ತೇನೆ ಎಂದು ಕಾರ್ಕಳದಲ್ಲಿ  ಸಚಿವ ಸುನೀಲ್‌ ಕುಮಾರ್‌ ವಿರುದ್ಧ ಮುತಾಲಿಕ್ ಗುಡುಗಿದ್ದಾರೆ.

ವರ್ಗಾವಣೆಯಲ್ಲಿ ಸರ್ಕಾರದ ಕುತಂತ್ರ: ಪೃಥ್ವಿ ರೆಡ್ಡಿ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more