Mutalik: ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಮುತಾಲಿಕ್ ಕಾದಾಟ: ಕ್ಷೇತ್ರ ಬಿಡುವಂತೆ ಸಲಹೆ

Mutalik: ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಮುತಾಲಿಕ್ ಕಾದಾಟ: ಕ್ಷೇತ್ರ ಬಿಡುವಂತೆ ಸಲಹೆ

Published : Dec 14, 2022, 11:36 AM IST

ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಿದ್ಧತೆ ನಡೆಸಿದ್ದು, ಸಚಿವ ಸುನೀಲ್ ಕುಮಾರ್'ಗೆ ಬೇರೆ ಕಡೆ ಸ್ಪರ್ಧೆ ಮಾಡಲು ಸಲಹೆ ನೀಡಿದ್ದಾರೆ.
 

ಕಾರ್ಕಳದಲ್ಲಿ ಗುರು-ಶಿಷ್ಯರ ಕಾಳಗ ಏರ್ಪಟ್ಟಿದ್ದು, ಸಚಿವ ಸುನೀಲ್‌ ಕುಮಾರ್‌ ವಿರುದ್ಧ ತೊಡೆ ತಟ್ಟಲು ಪ್ರಮೋದ್ ಮುತಾಲಿಕ್ ಸಿದ್ಧತೆ ನಡೆಸಿದ್ದಾರೆ. ಕಾರ್ಕಳದಲ್ಲಿ ಸುನೀಲ್ ಕುಮಾರ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುತಾಲಿಕ್‌ ತಯಾರಿ ನಡೆಸಿದ್ದಾರೆ. 'ನಿನ್ನ ಬೆಳಸಿದ ಗುರು ಬಂದಿದ್ದಾರೆ ಎಂದು ಕ್ಷೇತ್ರ ತ್ಯಾಗ ಮಾಡಿ,  ನಿಮ್ಮಲ್ಲಿ ನಿಜ ಹಿಂದುತ್ವ, ಆರ್‌ಎಸ್‌ಎಸ್‌ ಬದ್ಧತೆ ಇದ್ದರೆ ಕ್ಷೇತ್ರ ಬಿಡು. ಐದು ವರ್ಷದ ನಂತರ ನಿಮ್ಮನ್ನೇ ಈ ಕ್ಷೇತ್ರದಲ್ಲಿ  ನಿಲ್ಲಿಸುತ್ತೇನೆ ಎಂದು ಕಾರ್ಕಳದಲ್ಲಿ  ಸಚಿವ ಸುನೀಲ್‌ ಕುಮಾರ್‌ ವಿರುದ್ಧ ಮುತಾಲಿಕ್ ಗುಡುಗಿದ್ದಾರೆ.

ವರ್ಗಾವಣೆಯಲ್ಲಿ ಸರ್ಕಾರದ ಕುತಂತ್ರ: ಪೃಥ್ವಿ ರೆಡ್ಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more