Mutalik: ಕಾರ್ಕಳ 'ಹಿಂದೂ' ಸಮರ: ಮುತಾಲಿಕ್‌ಗಾಗಿ ಕ್ಷೇತ್ರ ಬಿಡ್ತಾರಾ ಸುನೀಲ್ ಕುಮಾರ್?

Mutalik: ಕಾರ್ಕಳ 'ಹಿಂದೂ' ಸಮರ: ಮುತಾಲಿಕ್‌ಗಾಗಿ ಕ್ಷೇತ್ರ ಬಿಡ್ತಾರಾ ಸುನೀಲ್ ಕುಮಾರ್?

Published : Dec 14, 2022, 11:47 AM IST

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾಳಗ ಜೋರಾಗಿದ್ದು, ಇದೀಗ ಸಚಿವ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ತೊಡೆ ತಟ್ಟಿದ್ದಾರೆ.

ಕಾರ್ಕಳದಲ್ಲಿ ಗುರು-ಶಿಷ್ಯರ ನಡುವೆ ಕುರುಕ್ಷೇತ್ರ ಸಮರ ಏರ್ಪಟ್ಟಿದ್ದು, ಹಿಂದುತ್ವಕ್ಕಾಗಿ ಕ್ಷೇತ್ರ ಬಿಟ್ಟುಕೊಡು ಎಂದು ಸಚಿವ ಸುನೀಲ್ ಕುಮಾರ್'ಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ ಸವಾಲು ಹಾಕಿದ್ದಾರೆ. ನಿಜ ಹಿಂದುತ್ವ, ಆರ್‌ಎಸ್‌ಎಸ್‌ ಬದ್ಧತೆ ಇದ್ದರೆ ಕ್ಷೇತ್ರ ಬಿಡು, ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸುನೀಲ್‌ ಕುಮಾರ್'ಗೆ ಮುತಾಲಿಕ್ ಸಲಹೆ ನೀಡಿದ್ದಾರೆ. ಶಿಷ್ಯನ ವಿರುದ್ಧವೇ ಮುತಾಲಿಕ್‌ ಸ್ಪರ್ಧೆಗಿಳಿಯುತ್ತಾರಾ ಎಂಬ ಚರ್ಚೆ ಶುರುವಾಗಿದೆ.  ಕಾರ್ಕಳದಲ್ಲಿ ಅವರು ಸಭೆಗಳನ್ನು ನಡೆಸುತ್ತಿದ್ದು, ಹಿಂದುತ್ವವನ್ನು ಅಜೆಂಡಾ ಮಾಡಿಕೊಂಡಿದ್ದಾರೆ. ಅದಲ್ಲದೆ ನನ್ನದು ನಿಜವಾದ ಹಿಂದುತ್ವ, ಹಿಂದುತ್ವದಲ್ಲಿ ಗುರುವಾಗಿದ್ದವನು ನಿನಗೆ ನಾನು. ಈ ಕ್ಷೇತ್ರವನ್ನು ನನಗೆ ಬಿಟ್ಟು ಕೊಡು ಎಂದು ಹೇಳುತ್ತಿದ್ದಾರೆ.

ಉದ್ಯಮ ಯಶಸ್ಸಿಗೆ ಆತ್ಮವಿಶ್ವಾಸ, ಧೈರ್ಯ ಮುಖ್ಯ: ಕೆ.ಎಸ್‌.ಈಶ್ವರಪ್ಪ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more