Mutalik: ಕಾರ್ಕಳ 'ಹಿಂದೂ' ಸಮರ: ಮುತಾಲಿಕ್‌ಗಾಗಿ ಕ್ಷೇತ್ರ ಬಿಡ್ತಾರಾ ಸುನೀಲ್ ಕುಮಾರ್?

Mutalik: ಕಾರ್ಕಳ 'ಹಿಂದೂ' ಸಮರ: ಮುತಾಲಿಕ್‌ಗಾಗಿ ಕ್ಷೇತ್ರ ಬಿಡ್ತಾರಾ ಸುನೀಲ್ ಕುಮಾರ್?

Published : Dec 14, 2022, 11:47 AM IST

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾಳಗ ಜೋರಾಗಿದ್ದು, ಇದೀಗ ಸಚಿವ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ತೊಡೆ ತಟ್ಟಿದ್ದಾರೆ.

ಕಾರ್ಕಳದಲ್ಲಿ ಗುರು-ಶಿಷ್ಯರ ನಡುವೆ ಕುರುಕ್ಷೇತ್ರ ಸಮರ ಏರ್ಪಟ್ಟಿದ್ದು, ಹಿಂದುತ್ವಕ್ಕಾಗಿ ಕ್ಷೇತ್ರ ಬಿಟ್ಟುಕೊಡು ಎಂದು ಸಚಿವ ಸುನೀಲ್ ಕುಮಾರ್'ಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ ಸವಾಲು ಹಾಕಿದ್ದಾರೆ. ನಿಜ ಹಿಂದುತ್ವ, ಆರ್‌ಎಸ್‌ಎಸ್‌ ಬದ್ಧತೆ ಇದ್ದರೆ ಕ್ಷೇತ್ರ ಬಿಡು, ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸುನೀಲ್‌ ಕುಮಾರ್'ಗೆ ಮುತಾಲಿಕ್ ಸಲಹೆ ನೀಡಿದ್ದಾರೆ. ಶಿಷ್ಯನ ವಿರುದ್ಧವೇ ಮುತಾಲಿಕ್‌ ಸ್ಪರ್ಧೆಗಿಳಿಯುತ್ತಾರಾ ಎಂಬ ಚರ್ಚೆ ಶುರುವಾಗಿದೆ.  ಕಾರ್ಕಳದಲ್ಲಿ ಅವರು ಸಭೆಗಳನ್ನು ನಡೆಸುತ್ತಿದ್ದು, ಹಿಂದುತ್ವವನ್ನು ಅಜೆಂಡಾ ಮಾಡಿಕೊಂಡಿದ್ದಾರೆ. ಅದಲ್ಲದೆ ನನ್ನದು ನಿಜವಾದ ಹಿಂದುತ್ವ, ಹಿಂದುತ್ವದಲ್ಲಿ ಗುರುವಾಗಿದ್ದವನು ನಿನಗೆ ನಾನು. ಈ ಕ್ಷೇತ್ರವನ್ನು ನನಗೆ ಬಿಟ್ಟು ಕೊಡು ಎಂದು ಹೇಳುತ್ತಿದ್ದಾರೆ.

ಉದ್ಯಮ ಯಶಸ್ಸಿಗೆ ಆತ್ಮವಿಶ್ವಾಸ, ಧೈರ್ಯ ಮುಖ್ಯ: ಕೆ.ಎಸ್‌.ಈಶ್ವರಪ್ಪ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more