Mutalik: ಕಾರ್ಕಳ 'ಹಿಂದೂ' ಸಮರ: ಮುತಾಲಿಕ್‌ಗಾಗಿ ಕ್ಷೇತ್ರ ಬಿಡ್ತಾರಾ ಸುನೀಲ್ ಕುಮಾರ್?

Mutalik: ಕಾರ್ಕಳ 'ಹಿಂದೂ' ಸಮರ: ಮುತಾಲಿಕ್‌ಗಾಗಿ ಕ್ಷೇತ್ರ ಬಿಡ್ತಾರಾ ಸುನೀಲ್ ಕುಮಾರ್?

Published : Dec 14, 2022, 11:47 AM IST

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾಳಗ ಜೋರಾಗಿದ್ದು, ಇದೀಗ ಸಚಿವ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ತೊಡೆ ತಟ್ಟಿದ್ದಾರೆ.

ಕಾರ್ಕಳದಲ್ಲಿ ಗುರು-ಶಿಷ್ಯರ ನಡುವೆ ಕುರುಕ್ಷೇತ್ರ ಸಮರ ಏರ್ಪಟ್ಟಿದ್ದು, ಹಿಂದುತ್ವಕ್ಕಾಗಿ ಕ್ಷೇತ್ರ ಬಿಟ್ಟುಕೊಡು ಎಂದು ಸಚಿವ ಸುನೀಲ್ ಕುಮಾರ್'ಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ ಸವಾಲು ಹಾಕಿದ್ದಾರೆ. ನಿಜ ಹಿಂದುತ್ವ, ಆರ್‌ಎಸ್‌ಎಸ್‌ ಬದ್ಧತೆ ಇದ್ದರೆ ಕ್ಷೇತ್ರ ಬಿಡು, ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸುನೀಲ್‌ ಕುಮಾರ್'ಗೆ ಮುತಾಲಿಕ್ ಸಲಹೆ ನೀಡಿದ್ದಾರೆ. ಶಿಷ್ಯನ ವಿರುದ್ಧವೇ ಮುತಾಲಿಕ್‌ ಸ್ಪರ್ಧೆಗಿಳಿಯುತ್ತಾರಾ ಎಂಬ ಚರ್ಚೆ ಶುರುವಾಗಿದೆ.  ಕಾರ್ಕಳದಲ್ಲಿ ಅವರು ಸಭೆಗಳನ್ನು ನಡೆಸುತ್ತಿದ್ದು, ಹಿಂದುತ್ವವನ್ನು ಅಜೆಂಡಾ ಮಾಡಿಕೊಂಡಿದ್ದಾರೆ. ಅದಲ್ಲದೆ ನನ್ನದು ನಿಜವಾದ ಹಿಂದುತ್ವ, ಹಿಂದುತ್ವದಲ್ಲಿ ಗುರುವಾಗಿದ್ದವನು ನಿನಗೆ ನಾನು. ಈ ಕ್ಷೇತ್ರವನ್ನು ನನಗೆ ಬಿಟ್ಟು ಕೊಡು ಎಂದು ಹೇಳುತ್ತಿದ್ದಾರೆ.

ಉದ್ಯಮ ಯಶಸ್ಸಿಗೆ ಆತ್ಮವಿಶ್ವಾಸ, ಧೈರ್ಯ ಮುಖ್ಯ: ಕೆ.ಎಸ್‌.ಈಶ್ವರಪ್ಪ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more