Mutalik: ಕಾರ್ಕಳ 'ಹಿಂದೂ' ಸಮರ: ಮುತಾಲಿಕ್‌ಗಾಗಿ ಕ್ಷೇತ್ರ ಬಿಡ್ತಾರಾ ಸುನೀಲ್ ಕುಮಾರ್?

Mutalik: ಕಾರ್ಕಳ 'ಹಿಂದೂ' ಸಮರ: ಮುತಾಲಿಕ್‌ಗಾಗಿ ಕ್ಷೇತ್ರ ಬಿಡ್ತಾರಾ ಸುನೀಲ್ ಕುಮಾರ್?

Published : Dec 14, 2022, 11:47 AM IST

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾಳಗ ಜೋರಾಗಿದ್ದು, ಇದೀಗ ಸಚಿವ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ತೊಡೆ ತಟ್ಟಿದ್ದಾರೆ.

ಕಾರ್ಕಳದಲ್ಲಿ ಗುರು-ಶಿಷ್ಯರ ನಡುವೆ ಕುರುಕ್ಷೇತ್ರ ಸಮರ ಏರ್ಪಟ್ಟಿದ್ದು, ಹಿಂದುತ್ವಕ್ಕಾಗಿ ಕ್ಷೇತ್ರ ಬಿಟ್ಟುಕೊಡು ಎಂದು ಸಚಿವ ಸುನೀಲ್ ಕುಮಾರ್'ಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ ಸವಾಲು ಹಾಕಿದ್ದಾರೆ. ನಿಜ ಹಿಂದುತ್ವ, ಆರ್‌ಎಸ್‌ಎಸ್‌ ಬದ್ಧತೆ ಇದ್ದರೆ ಕ್ಷೇತ್ರ ಬಿಡು, ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸುನೀಲ್‌ ಕುಮಾರ್'ಗೆ ಮುತಾಲಿಕ್ ಸಲಹೆ ನೀಡಿದ್ದಾರೆ. ಶಿಷ್ಯನ ವಿರುದ್ಧವೇ ಮುತಾಲಿಕ್‌ ಸ್ಪರ್ಧೆಗಿಳಿಯುತ್ತಾರಾ ಎಂಬ ಚರ್ಚೆ ಶುರುವಾಗಿದೆ.  ಕಾರ್ಕಳದಲ್ಲಿ ಅವರು ಸಭೆಗಳನ್ನು ನಡೆಸುತ್ತಿದ್ದು, ಹಿಂದುತ್ವವನ್ನು ಅಜೆಂಡಾ ಮಾಡಿಕೊಂಡಿದ್ದಾರೆ. ಅದಲ್ಲದೆ ನನ್ನದು ನಿಜವಾದ ಹಿಂದುತ್ವ, ಹಿಂದುತ್ವದಲ್ಲಿ ಗುರುವಾಗಿದ್ದವನು ನಿನಗೆ ನಾನು. ಈ ಕ್ಷೇತ್ರವನ್ನು ನನಗೆ ಬಿಟ್ಟು ಕೊಡು ಎಂದು ಹೇಳುತ್ತಿದ್ದಾರೆ.

ಉದ್ಯಮ ಯಶಸ್ಸಿಗೆ ಆತ್ಮವಿಶ್ವಾಸ, ಧೈರ್ಯ ಮುಖ್ಯ: ಕೆ.ಎಸ್‌.ಈಶ್ವರಪ್ಪ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more