Mutalik: ಕಾರ್ಕಳ 'ಹಿಂದೂ' ಸಮರ: ಮುತಾಲಿಕ್‌ಗಾಗಿ ಕ್ಷೇತ್ರ ಬಿಡ್ತಾರಾ ಸುನೀಲ್ ಕುಮಾರ್?

Mutalik: ಕಾರ್ಕಳ 'ಹಿಂದೂ' ಸಮರ: ಮುತಾಲಿಕ್‌ಗಾಗಿ ಕ್ಷೇತ್ರ ಬಿಡ್ತಾರಾ ಸುನೀಲ್ ಕುಮಾರ್?

Published : Dec 14, 2022, 11:47 AM IST

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾಳಗ ಜೋರಾಗಿದ್ದು, ಇದೀಗ ಸಚಿವ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ತೊಡೆ ತಟ್ಟಿದ್ದಾರೆ.

ಕಾರ್ಕಳದಲ್ಲಿ ಗುರು-ಶಿಷ್ಯರ ನಡುವೆ ಕುರುಕ್ಷೇತ್ರ ಸಮರ ಏರ್ಪಟ್ಟಿದ್ದು, ಹಿಂದುತ್ವಕ್ಕಾಗಿ ಕ್ಷೇತ್ರ ಬಿಟ್ಟುಕೊಡು ಎಂದು ಸಚಿವ ಸುನೀಲ್ ಕುಮಾರ್'ಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ ಸವಾಲು ಹಾಕಿದ್ದಾರೆ. ನಿಜ ಹಿಂದುತ್ವ, ಆರ್‌ಎಸ್‌ಎಸ್‌ ಬದ್ಧತೆ ಇದ್ದರೆ ಕ್ಷೇತ್ರ ಬಿಡು, ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸುನೀಲ್‌ ಕುಮಾರ್'ಗೆ ಮುತಾಲಿಕ್ ಸಲಹೆ ನೀಡಿದ್ದಾರೆ. ಶಿಷ್ಯನ ವಿರುದ್ಧವೇ ಮುತಾಲಿಕ್‌ ಸ್ಪರ್ಧೆಗಿಳಿಯುತ್ತಾರಾ ಎಂಬ ಚರ್ಚೆ ಶುರುವಾಗಿದೆ.  ಕಾರ್ಕಳದಲ್ಲಿ ಅವರು ಸಭೆಗಳನ್ನು ನಡೆಸುತ್ತಿದ್ದು, ಹಿಂದುತ್ವವನ್ನು ಅಜೆಂಡಾ ಮಾಡಿಕೊಂಡಿದ್ದಾರೆ. ಅದಲ್ಲದೆ ನನ್ನದು ನಿಜವಾದ ಹಿಂದುತ್ವ, ಹಿಂದುತ್ವದಲ್ಲಿ ಗುರುವಾಗಿದ್ದವನು ನಿನಗೆ ನಾನು. ಈ ಕ್ಷೇತ್ರವನ್ನು ನನಗೆ ಬಿಟ್ಟು ಕೊಡು ಎಂದು ಹೇಳುತ್ತಿದ್ದಾರೆ.

ಉದ್ಯಮ ಯಶಸ್ಸಿಗೆ ಆತ್ಮವಿಶ್ವಾಸ, ಧೈರ್ಯ ಮುಖ್ಯ: ಕೆ.ಎಸ್‌.ಈಶ್ವರಪ್ಪ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more