ಗದ್ದುಗೆ ಗುದ್ದಾಟದಲ್ಲಿ ಗೆದ್ದು ಬೀಗುವ  ರಣಕಲಿ ಯಾರು..?

ಗದ್ದುಗೆ ಗುದ್ದಾಟದಲ್ಲಿ ಗೆದ್ದು ಬೀಗುವ ರಣಕಲಿ ಯಾರು..?

Published : May 13, 2023, 09:11 AM IST

ಈ ಬಾರಿಯ ಕರ್ನಾಟಕ ಕುರುಕ್ಷೇತ್ರ ಗೆದ್ದು ರಾಜ್ಯ ಗದ್ದುಗೆ ಏರುವ ಪಕ್ಷ ಯಾವುದು ಎನ್ನುವ ಪ್ರಶ್ನೆ ರಾಜ್ಯದ ಉದ್ದಗಲದಲ್ಲೂ ಇದೆ. ಬಿಜೆಪಿ ಗೆಲ್ಲುತ್ತಾ.., ಕಾಂಗ್ರೆಸ್ ಮರಳಿ ಅಧಿಕಾರ ಪಡೆಯುತ್ತಾ..? ಇಬ್ಬರ ಜಗಳದಲ್ಲಿ ಮತ್ತೆ ಜೆಡಿಎಸ್ ಕಿಂಗ್ ಮೇಕರ್ ಆಗುತ್ತಾ..? 

ಈ ಬಾರಿಯ ಕರ್ನಾಟಕ ಕುರುಕ್ಷೇತ್ರ ಗೆದ್ದು ರಾಜ್ಯ ಗದ್ದುಗೆ ಏರುವ ಪಕ್ಷ ಯಾವುದು ಎನ್ನುವ ಪ್ರಶ್ನೆ ರಾಜ್ಯದ ಉದ್ದಗಲದಲ್ಲೂ ಇದೆ. ಬಿಜೆಪಿ ಗೆಲ್ಲುತ್ತಾ.., ಕಾಂಗ್ರೆಸ್ ಮರಳಿ ಅಧಿಕಾರ ಪಡೆಯುತ್ತಾ..? ಇಬ್ಬರ ಜಗಳದಲ್ಲಿ ಮತ್ತೆ ಜೆಡಿಎಸ್ ಕಿಂಗ್ ಮೇಕರ್ ಆಗುತ್ತಾ..? ಈ ಯಕ್ಷಪ್ರಶ್ನೆಗೆ ಇಂದು ಉತ್ತರ ಸಿಗುವ ದಿನ. ಅದಕ್ಕೂ ಮೊದಲು ರಾಜಕೀಯ ನಾಯಕರಲ್ಲಿ ಒಬ್ಬೊಬ್ಬರದ್ದು ಒಂದೊಂದು ವಿಶ್ಲೇಷಣೆ, ಒಂದೊಂದು ಲೆಕ್ಕಾಚಾರ.Ballet is stronger than bullet ಅಂತಿರೋ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾಂಗ್ರೆಸ್ ಗೆಲುವನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎನ್ನುವ ಅಧಮ್ಯ ವಿಶ್ವಾಸದಲ್ಲಿದ್ದಾರೆ. ಡಿಕೆಶಿ ವಿಶ್ವಾಸಕ್ಕೆ ಎಕ್ಸಿಟ್ ಪೋಲ್'ಗಳು, ಅಂದ್ರೆ ಚುನಾವಣೋತ್ತರ ಸಮೀಕ್ಷೆಗಳು ಬಲ ತಂದು ಕೊಟ್ಟಿವೆ. ಆದರೆ ಎಕ್ಸಿಟ್ ಪೋಲ್'ಗಳೆಲ್ಲಾ ಸುಳ್ಳಾಗಿ ಬಿಜೆಪಿಯೇ ಸಿಂಗಲ್ ಲಾರ್ಜೆಸ್ಟ್ ಪಾರ್ಟಿ ಆಗಲಿದೆ ಅಂತಿದ್ದಾರೆ ಕೇಸರಿ ಕಲಿಗಳು.. ಬಂದಿರೋ ಬಹುತೇಕ ಎಕ್ಸಿಟ್ ಪೋಲ್'ಗಳು ಕಾಂಗ್ರೆಸ್ ಸಿಂಗಲ್ ಲಾರ್ಜೆಸ್ಟ್ ಪಕ್ಷ ಆಗಲಿದೆ ಅಂತ ಹೇಳುತ್ತಿವೆ  ಮ್ಯಾಜಿಕ್ ನಂಬರ್  113ನ್ನು ಪಡೆದು ಸರಳ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೇರಲಿದೆ ಅಂತ ಕೆಲ ಸಮೀಕ್ಷೆಗಳು ಹೇಳಿವೆ. . 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!