ಗದ್ದುಗೆ ಗುದ್ದಾಟದಲ್ಲಿ ಗೆದ್ದು ಬೀಗುವ  ರಣಕಲಿ ಯಾರು..?

ಗದ್ದುಗೆ ಗುದ್ದಾಟದಲ್ಲಿ ಗೆದ್ದು ಬೀಗುವ ರಣಕಲಿ ಯಾರು..?

Published : May 13, 2023, 09:11 AM IST

ಈ ಬಾರಿಯ ಕರ್ನಾಟಕ ಕುರುಕ್ಷೇತ್ರ ಗೆದ್ದು ರಾಜ್ಯ ಗದ್ದುಗೆ ಏರುವ ಪಕ್ಷ ಯಾವುದು ಎನ್ನುವ ಪ್ರಶ್ನೆ ರಾಜ್ಯದ ಉದ್ದಗಲದಲ್ಲೂ ಇದೆ. ಬಿಜೆಪಿ ಗೆಲ್ಲುತ್ತಾ.., ಕಾಂಗ್ರೆಸ್ ಮರಳಿ ಅಧಿಕಾರ ಪಡೆಯುತ್ತಾ..? ಇಬ್ಬರ ಜಗಳದಲ್ಲಿ ಮತ್ತೆ ಜೆಡಿಎಸ್ ಕಿಂಗ್ ಮೇಕರ್ ಆಗುತ್ತಾ..? 

ಈ ಬಾರಿಯ ಕರ್ನಾಟಕ ಕುರುಕ್ಷೇತ್ರ ಗೆದ್ದು ರಾಜ್ಯ ಗದ್ದುಗೆ ಏರುವ ಪಕ್ಷ ಯಾವುದು ಎನ್ನುವ ಪ್ರಶ್ನೆ ರಾಜ್ಯದ ಉದ್ದಗಲದಲ್ಲೂ ಇದೆ. ಬಿಜೆಪಿ ಗೆಲ್ಲುತ್ತಾ.., ಕಾಂಗ್ರೆಸ್ ಮರಳಿ ಅಧಿಕಾರ ಪಡೆಯುತ್ತಾ..? ಇಬ್ಬರ ಜಗಳದಲ್ಲಿ ಮತ್ತೆ ಜೆಡಿಎಸ್ ಕಿಂಗ್ ಮೇಕರ್ ಆಗುತ್ತಾ..? ಈ ಯಕ್ಷಪ್ರಶ್ನೆಗೆ ಇಂದು ಉತ್ತರ ಸಿಗುವ ದಿನ. ಅದಕ್ಕೂ ಮೊದಲು ರಾಜಕೀಯ ನಾಯಕರಲ್ಲಿ ಒಬ್ಬೊಬ್ಬರದ್ದು ಒಂದೊಂದು ವಿಶ್ಲೇಷಣೆ, ಒಂದೊಂದು ಲೆಕ್ಕಾಚಾರ.Ballet is stronger than bullet ಅಂತಿರೋ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾಂಗ್ರೆಸ್ ಗೆಲುವನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎನ್ನುವ ಅಧಮ್ಯ ವಿಶ್ವಾಸದಲ್ಲಿದ್ದಾರೆ. ಡಿಕೆಶಿ ವಿಶ್ವಾಸಕ್ಕೆ ಎಕ್ಸಿಟ್ ಪೋಲ್'ಗಳು, ಅಂದ್ರೆ ಚುನಾವಣೋತ್ತರ ಸಮೀಕ್ಷೆಗಳು ಬಲ ತಂದು ಕೊಟ್ಟಿವೆ. ಆದರೆ ಎಕ್ಸಿಟ್ ಪೋಲ್'ಗಳೆಲ್ಲಾ ಸುಳ್ಳಾಗಿ ಬಿಜೆಪಿಯೇ ಸಿಂಗಲ್ ಲಾರ್ಜೆಸ್ಟ್ ಪಾರ್ಟಿ ಆಗಲಿದೆ ಅಂತಿದ್ದಾರೆ ಕೇಸರಿ ಕಲಿಗಳು.. ಬಂದಿರೋ ಬಹುತೇಕ ಎಕ್ಸಿಟ್ ಪೋಲ್'ಗಳು ಕಾಂಗ್ರೆಸ್ ಸಿಂಗಲ್ ಲಾರ್ಜೆಸ್ಟ್ ಪಕ್ಷ ಆಗಲಿದೆ ಅಂತ ಹೇಳುತ್ತಿವೆ  ಮ್ಯಾಜಿಕ್ ನಂಬರ್  113ನ್ನು ಪಡೆದು ಸರಳ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೇರಲಿದೆ ಅಂತ ಕೆಲ ಸಮೀಕ್ಷೆಗಳು ಹೇಳಿವೆ. . 
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?