ಕುಲದೇವತೆ ಸೂಚನೆಯಂತೆ  ಎರಡು ಕ್ಷೇತ್ರದಲ್ಲಿ ನಿಲ್ಲಲು ಮುಂದಾದ್ರಾ ಸಿದ್ದು..?

ಕುಲದೇವತೆ ಸೂಚನೆಯಂತೆ ಎರಡು ಕ್ಷೇತ್ರದಲ್ಲಿ ನಿಲ್ಲಲು ಮುಂದಾದ್ರಾ ಸಿದ್ದು..?

Published : Mar 26, 2023, 01:20 PM IST

ಕಾಂಗ್ರೆಸ್‌ ಮೊದಲ ಪಟ್ಟಿ ಶನಿವಾರ ಪ್ರಕಟವಾಗಿದ್ದು ಹೈಕಮಾಂಡ್‌ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರದ ಟಿಕೆಟ್‌ ನೀಡಿದೆ. ಆದರೆ ಸಿದ್ದರಾಮಯ್ಯ  ವರುಣಾ ಮತ್ತು ಕೋಲಾರ ಎರಡು ಕಡೆ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್‌ ಮೊದಲ ಪಟ್ಟಿ ಶನಿವಾರ ಪ್ರಕಟವಾಗಿದ್ದು ಹೈಕಮಾಂಡ್‌ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರದ ಟಿಕೆಟ್‌ ನೀಡಿದೆ. ಆದರೆ ಸಿದ್ದರಾಮಯ್ಯ  ವರುಣಾ ಮತ್ತು ಕೋಲಾರ ಎರಡು ಕಡೆ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.ಹೀಗಾಗಿ ಸಿದ್ದರಾಮಯ್ಯ  ಚಿಕ್ಕಮ್ಮತಾಯಿ ಹೇಳಿದಂತೆ ಎರಡು ಕ್ಷೇತ್ರದಲ್ಲಿ ನಿಲ್ಲಲು ಮುಂದಾಗಿದ್ದಾರಾ ಎಂಬ ಪ್ರಶ್ನೆ ಎದ್ದಿದೆ. ಇನ್ನು ಪುತ್ರ ಯತೀಂದ್ರ ಆದಿನಾಡು ಚಿಕ್ಕಮ್ಮತಾಯಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ಅರ್ಚಕ ಲಿಂಗಣ್ಣ ಮೈ ಮೇಲೆ ಚಿಕ್ಕಮ್ಮತಾಯಿ ಬಂದು ಸಿದ್ದರಾಮಯ್ಯ ಸ್ಪರ್ಧೆಯ ವಿಚಾರವಾಗಿ ಮಾತನಾಡಿದ್ದು,  ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ನುಡಿದಿತ್ತು. ಒಟ್ಟಿನಲ್ಲಿ ರಾಜಕೀಯ ಕಾರಣಕ್ಕೋ ಅಥವಾ ದೇವಿಯ ಮಾತಿಗೋ ಸಿದ್ದರಾಮಯ್ಯ ಎರಡು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more